ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಬೆಂಗಳೂರು : ವೀಕೆಂಡ್ ಕರ್ಫ್ಯೂ ಮಾದರಿಯಲ್ಲಿ ಉಳಿದ ದಿನಕ್ಕೂ ಕರ್ಫ್ಯೂ ವಿಸ್ತರಣೆ ಕುರಿತು ವ್ಯಾಖ್ಯಾನ ಮಾಡುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ವೀಕೆಂಡ್ ಕರ್ಫ್ಯೂಗೆ ಜನರು ಸಹಕಾರ ನೀಡಿದ್ದಾರೆ. ಇದರಿಂದ ಕರೋನ ಹರಡುವುದನ್ನು ತಡೆಯಲು ಸಾದ್ಯವಾಗಿದೆ. ಆದರೆ ಕರ್ಫ್ಯೂ ವಿಸ್ತರಣೆ ಕುರಿತು ಯಾವುದ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಶನಿವಾರ ಸಂಜೆ ಮುಖ್ಯಮಂತ್ರಿ ಅವರೊಂದಿಗೆ ಸಭೆಯಾಗಿದೆ. ಆದರೆ ಕರ್ಫ್ಯೂ ವಿಸ್ತರಣೆ ಕುರಿತು ಯಾವುದೆ ಚರ್ಚೆಯಾಗಿಲ್ಲ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





