ವೀಕೆಂಡ್ ಕರ್ಫ್ಯೂ ಕುರಿತು ಬೆಂಗಳೂರಿನಲ್ಲಿ ಗೃಹ ಸಚಿವ ಬೊಮ್ಮಾಯಿ ಹೇಳಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Covid 19 Vaccination Kan poster 1 1

ಬೆಂಗಳೂರು : ವೀಕೆಂಡ್ ಕರ್ಫ್ಯೂ ಮಾದರಿಯಲ್ಲಿ ಉಳಿದ ದಿನಕ್ಕೂ ಕರ್ಫ್ಯೂ ವಿಸ್ತರಣೆ ಕುರಿತು ವ್ಯಾಖ್ಯಾನ ಮಾಡುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ವೀಕೆಂಡ್ ಕರ್ಫ್ಯೂಗೆ ಜನರು ಸಹಕಾರ ನೀಡಿದ್ದಾರೆ. ಇದರಿಂದ ಕರೋನ ಹರಡುವುದನ್ನು ತಡೆಯಲು ಸಾದ್ಯವಾಗಿದೆ. ಆದರೆ ಕರ್ಫ್ಯೂ ವಿಸ್ತರಣೆ ಕುರಿತು ಯಾವುದ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಶನಿವಾರ ಸಂಜೆ ಮುಖ್ಯಮಂತ್ರಿ ಅವರೊಂದಿಗೆ ಸಭೆಯಾಗಿದೆ. ಆದರೆ ಕರ್ಫ್ಯೂ ವಿಸ್ತರಣೆ ಕುರಿತು ಯಾವುದೆ ಚರ್ಚೆಯಾಗಿಲ್ಲ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment