ಬೆಂಗಳೂರು: ಶಾಲಾ ಪಠ್ಯಪುಸ್ತಕದಲ್ಲಿ ನಟ ಪುನೀತ್ ರಾಜ್ಕುಮಾರ್ (Puneeth Rajkumar) ಅವರ ಜೀವನ ಸಂಬಂಧ ಮಾಹಿತಿಯನ್ನು ಸೇರಿಸಲು ರಾಜ್ಯ ಸರ್ಕಾರ ಯೋಜಿಸಿದೆ. ಪುನೀತ್ ಅವರು ಸಮಾಜಕ್ಕೆ ನೀಡಿದ ಕೊಡುಗೆ ಮತ್ತು ಅವರ ಸರಳ ಜೀವನದ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಿಳಿಸುವುದು ಇದರ ಉದ್ದೇಶ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಾಥಮಿಕ ಅಥವಾ ಪ್ರೌಢ ಶಿಕ್ಷಣದ ಪಠ್ಯಕ್ರಮದಲ್ಲಿ ಈ ಹೊಸ ಅಧ್ಯಾಯವು ಅಳವಡಿಕೆಯಾಗಲಿದೆ. ಸರ್ಕಾರದ ಯೋಚನೆಯನ್ನು ಅಶ್ವಿನಿ ಪುನಿತ್ ರಾಜ್ಕುಮಾರ್ ಅವರು ಸ್ವಾಗತಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೆತ್ತೆರಡು ಇಂದಿರಾ ಕ್ಯಾಂಟೀನ್ ಉದ್ಘಾಟನೆ, ಮಿನಿಸ್ಟರ್ ಏನಂದ್ರು?
LATEST NEWS
- ವಿದ್ಯಾನಗರ ಸೇತುವೆ ನಾಮಕರಣ ವಿಚಾರ, ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಮಿನಿಸ್ಟರ್

- ಹೊಸನಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಲಾರಿಗಳು ಪೊಲೀಸ್ ವಶಕ್ಕೆ, ಕಾರಣವೇನು?

- ಎಂಪಿಎಂ ನಿವೃತ್ತ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

- ಶಿವಮೊಗ್ಗದ ಹಲವೆಡೆ ಜನವರಿ 21ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದ ಲಾಡ್ಜ್ಗಳಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ, ಏನೆಲ್ಲ ಪರಿಶೀಲಿಸಿದರು?

About The Editor
ನಿತಿನ್ ಆರ್.ಕೈದೊಟ್ಲು






