ಪುನಿತ್‌ ರಾಜ್‌ಕುಮಾರ್‌ ಫ್ಯಾನ್ಸ್‌ಗೆ ಸರ್ಕಾರದಿಂದ ಗುಡ್‌ ನ್ಯೂಸ್‌

ಬೆಂಗಳೂರು: ಶಾಲಾ ಪಠ್ಯಪುಸ್ತಕದಲ್ಲಿ ನಟ ಪುನೀತ್ ರಾಜ್‌ಕುಮಾರ್ (Puneeth Rajkumar) ಅವರ ಜೀವನ ಸಂಬಂಧ ಮಾಹಿತಿಯನ್ನು ಸೇರಿಸಲು ರಾಜ್ಯ ಸರ್ಕಾರ ಯೋಜಿಸಿದೆ. ಪುನೀತ್ ಅವರು ಸಮಾಜಕ್ಕೆ ನೀಡಿದ ಕೊಡುಗೆ ಮತ್ತು ಅವರ ಸರಳ ಜೀವನದ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಿಳಿಸುವುದು ಇದರ ಉದ್ದೇಶ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಮುಂದಿನ ಶೈಕ್ಷಣಿಕ ಸಾಲಿನಿಂದ ಪ್ರಾಥಮಿಕ ಅಥವಾ ಪ್ರೌಢ ಶಿಕ್ಷಣದ ಪಠ್ಯಕ್ರಮದಲ್ಲಿ ಈ ಹೊಸ ಅಧ್ಯಾಯವು ಅಳವಡಿಕೆಯಾಗಲಿದೆ. ಸರ್ಕಾರದ ಯೋಚನೆಯನ್ನು ಅಶ್ವಿನಿ ಪುನಿತ್‌ ರಾಜ್‌ಕುಮಾರ್‌ ಅವರು ಸ್ವಾಗತಿಸಿದ್ದಾರೆ.

Puneeth-Rajkumar-Gandhadagudi-Shooting-in-sakrebyle-shimoga

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೆತ್ತೆರಡು ಇಂದಿರಾ ಕ್ಯಾಂಟೀನ್‌ ಉದ್ಘಾಟನೆ, ಮಿನಿಸ್ಟರ್‌ ಏನಂದ್ರು?

Leave a Comment