ಮುರ್ಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋದ ಶಿವಮೊಗ್ಗದ ವ್ಯಕ್ತಿ

ಭಟ್ಕಳ: ಮುರ್ಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ ಶಿವಮೊಗ್ಗ ಜಿಲ್ಲೆಯ ಪ್ರವಾಸಿಗರೊಬ್ಬರು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಸುಭಾಷ ದೇವೆಂದ್ರಪ್ಪ (45) ಸಾವಿಗೀಡಾದವರು. ಗುರುವಾರ ಸಂಜೆ ಸ್ನೇಹಿತನೊಂದಿಗೆ ಶಿವಮೊಗ್ಗದಿಂದ ಪ್ರವಾಸಕ್ಕೆ ಬಂದಿದ್ದರು. ಶುಕ್ರವಾರ ಮಧ್ಯಾಹ್ನ ಸಮುದ್ರ ಸ್ನಾನಕ್ಕೆ ಇಳಿದಾಗ ಅಲೆಯ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ಮುರ್ಡೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಟ್ಯಾಂಕರ್‌ ಡಿಕ್ಕಿ, ಅರಣ್ಯ ಕಾವಲುಗಾರ ಸಾವು, ಎಲ್ಲಿ? ಹೇಗಾಯ್ತು ಘಟನೆ?

Leave a Comment