ಶಿವಮೊಗ್ಗ LIVE
ಭಟ್ಕಳ: ಮುರ್ಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ ಶಿವಮೊಗ್ಗ ಜಿಲ್ಲೆಯ ಪ್ರವಾಸಿಗರೊಬ್ಬರು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.
ಸುಭಾಷ ದೇವೆಂದ್ರಪ್ಪ (45) ಸಾವಿಗೀಡಾದವರು. ಗುರುವಾರ ಸಂಜೆ ಸ್ನೇಹಿತನೊಂದಿಗೆ ಶಿವಮೊಗ್ಗದಿಂದ ಪ್ರವಾಸಕ್ಕೆ ಬಂದಿದ್ದರು. ಶುಕ್ರವಾರ ಮಧ್ಯಾಹ್ನ ಸಮುದ್ರ ಸ್ನಾನಕ್ಕೆ ಇಳಿದಾಗ ಅಲೆಯ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಟ್ಯಾಂಕರ್ ಡಿಕ್ಕಿ, ಅರಣ್ಯ ಕಾವಲುಗಾರ ಸಾವು, ಎಲ್ಲಿ? ಹೇಗಾಯ್ತು ಘಟನೆ?
LATEST NEWS
- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

- ಶಿವಮೊಗ್ಗದ ಈ ರಸ್ತೆಯಲ್ಲಿ ಜಾರಿ ಬಿದ್ದ ಸಾಲು ಸಾಲು ಬೈಕುಗಳು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






