ಇನ್ನ 15 ದಿನದಲ್ಲಿ ಎಲ್ಲೆಡೆ ಬಗರ್ ಹುಕುಂ ಸಮಿತಿ ರಚನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | STATE NEWS | 22 ಮಾರ್ಚ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇನ್ನು 15 ದಿನದೊಳಗೆ ಬಗರ್‍ ಹುಕುಂ ಸಮಿತಿಗಳನ್ನು ರಚಿಸಲಾಗುತ್ತದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ವಿಧಾನಸಭೆಯಲ್ಲಿ ಗುಬ್ಬಿ ಶಾಸಕ ವಾಸು ಅವರು ತಮ್ಮ ಕ್ಷೇತ್ರದಲ್ಲಿ ಬಗರ್‍ ಹುಕುಂ ಸಮಿತಿ ರಚನೆಯಾಗಿದೆ. ಇದರಿಂದ ರೈತರು ತಮ್ಮ ಮನೆ ಬಳಿಗೆ ಬಂದು ಸಮಸ್ಯೆ ಹೇಳಿಕೊಳ್ಳುತ್ತಿದ್ದಾರೆ. ಕೂಡಲೆ ಸಮಿತಿ ರಚಿಸುವಂತೆ ಮನವಿ ಮಾಡಿದರು.

ವಾಸು ಅವರ ಮನವಿ ಕುರಿತು ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಬಗರ್‍ ಹುಕುಂ ಸಮಿತಿ ರಚನೆಯಾಗದ ವಿಧಾನಸಭೆ ಕ್ಷೇತ್ರಗಳಲ್ಲಿ ಇನ್ನು 15 ದಿನದಲ್ಲಿ, ಸಮಿತಿ ರಚನೆ ಮಾಡಲಾಗುತ್ತದೆ ಎಂದು ಸಭೆಗೆ ತಿಳಿಸಿದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment