ಇನ್ನು ಮೂರು ದಿನ ರಾಜ್ಯದಲ್ಲಿ ಮಳೆ, ಎಲ್ಲೆಲ್ಲಿ ಮಳೆಯಾಗುತ್ತೆ?

JUST MAHITI : ಇವತ್ತಿನಿಂದ ಮೂರು ದಿನ ರಾಜ್ಯದ ವಿವಿಧೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿವಿಧೆಡೆ ಯಲ್ಲೋ ಅಲರ್ಟ್‌ (Alert) ಘೋಷಿಸಲಾಗಿದೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಇವತ್ತು ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬಳ್ಳಾರಿ, ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲು ಮಳೆಯಾಗುವ ಸಾಧ್ಯತೆ ಇದೆ. ಸೆ.23ರಂದು ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ.

ಸೆ.24ರಂದು ಬೀದರ್‌, ಕಲಬುರಗಿ, ಯಾದಗಿರಿ, ವಿಜಯಾಪುರದಲ್ಲಿ ಯಲ್ಲೋ ಅಲರ್ಟ್‌ ಇರಲಿದೆ. ಈ ಮೂರು ದಿನ ದೇಶದ ವಿವಿಧೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ » ಶಿವಮೊಗ್ಗದಿಂದ ಮತ್ತೊಂದು ನಗರಕ್ಕೆ ವಿಮಾನಯಾನ, ದಿನಾಂಕ ಫಿಕ್ಸ್‌

Leave a Comment