ಶಿವಮೊಗ್ಗ: ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಬ್ ಇನ್ಸ್ಪೆಕ್ಟರ್ಗಳ (Sub Inspectors) ವರ್ಗಾವಣೆಯಾಗಿದೆ. ಈ ಸಂಬಂಧ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕ ಡಾ. ಬಿ.ಆರ್.ರವಿಕಾಂತೇಗೌಡ ಆದೇಶಿಸಿದ್ದಾರೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಯಾರೆಲ್ಲ ವರ್ಗವಾಗಿದ್ದಾರೆ?
ಮಂಜುನಾಥ ಎಸ್.ಕುರಿ – ಹೊಳೆಹೊನ್ನೂರು ಠಾಣೆಯಿಂದ ಹಾವೇರಿಯ ಬಂಕಾಪುರ ಪೊಲೀಸ್ ಠಾಣೆಗೆ ವರ್ಗಾವಣೆ.
ರಂಗನಾಥ ಅಂತರಗಟ್ಟಿ – ಆಗುಂಬೆ ಪೊಲೀಸ್ ಠಾಣೆಯಿಂದ ಹಾವೇರಿಯ ಸವಣೂರು ಪೊಲೀಸ್ ಠಾಣೆಗೆ ವರ್ಗಾವಣೆ.
ಹೊಳಬಸಪ್ಪ ಹೊಳಿ – ಕಾರ್ಗಲ್ ಪೊಲೀಸ್ ಠಾಣೆಯಿಂದ ದಾವಣಗೆರೆಯ ನ್ಯಾಮತಿ ಪೊಲೀಸ್ ಠಾಣೆಗೆ ವರ್ಗಾವಣೆ.
ಶಿವನಗೌಡ – ಸಿಇಎನ್ ಪೊಲೀಸ್ ಠಾಣೆಯಿಂದ ಆಗುಂಬೆ ಪೊಲೀಸ್ ಠಾಣೆಗೆ ವರ್ಗಾವಣೆ.
ಸುನೀಲ.ಬಿ.ಸಿ – ವಿನೋಬನಗರ ಪೊಲೀಸ್ ಠಾಣೆಯಿಂದ ತೀರ್ಥಹಳ್ಳಿ ಪೊಲೀಸ್ ಠಾಣೆಗೆ ವರ್ಗಾವಣೆ.
ಪ್ರವೀಣ್.ಎಸ್.ಪಿ – ರಿಪ್ಪನ್ಪೇಟೆ ಪೊಲೀಸ್ ಠಾಣೆಯಿಂದ ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆ.
ಇದನ್ನೂ ಓದಿ » ವಿನೋಬನಗರದಲ್ಲಿ ಅಪಘಾತ, ಆಟೋ ಚಾಲಕ ಸಾವು, ಬೈಕ್ ಸವಾರನಿಗೆ ಗಾಯ, ಹೇಗಾಯ್ತು ಘಟನೆ?
ರಾಜುರೆಡ್ಡಿ ಬೆನ್ನೂರು – ಆನವಟ್ಟಿ ಪೊಲೀಸ್ ಠಾಣೆಯಿಂದ ರಿಪ್ಪನ್ಪೇಟೆ ಪೊಲೀಸ್ ಠಾಣೆಗೆ ವರ್ಗಾವಣೆ.
ಸುನಿಲ್ ಬಿ.ತೇಲಿ – ದಾವಣಗೆರೆಯ ಡಿಸಿಆರ್ಬಿಯಿಂದ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಗೆ ವರ್ಗಾವಣೆ.
ನಾಗರಾಜ್.ಹೆಚ್.ಎನ್ – ಸೊರಬ ಪೊಲೀಸ್ ಠಾಣೆಯಿಂದ ಕಾರ್ಗಲ್ ಪೊಲೀಸ್ ಠಾಣೆಗೆ ವರ್ಗಾವಣೆ.
ಯುವರಾಜ – ಆನಂದಪುರ ಪೊಲೀಸ್ ಠಾಣೆಯಿಂದ ವರ್ಗಾವಣೆ ಮಾಡಲಾಗಿದೆ. ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.
ಚಂದ್ರಶೇಖರ ನಾಯ್ಕ್ – ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಿಂದ ವರ್ಗಾವಣೆ ಮಾಡಲಾಗಿದೆ. ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.

LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು







