ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಿಂದ ಸಬ್‌ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಬ್‌ ಇನ್ಸ್‌ಪೆಕ್ಟರ್‌ಗಳ (Sub Inspectors) ವರ್ಗಾವಣೆಯಾಗಿದೆ. ಈ ಸಂಬಂಧ ಪೂರ್ವ ವಲಯ ಪೊಲೀಸ್‌ ಮಹಾನಿರೀಕ್ಷಕ ಡಾ. ಬಿ.ಆರ್‌.ರವಿಕಾಂತೇಗೌಡ ಆದೇಶಿಸಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಯಾರೆಲ್ಲ ವರ್ಗವಾಗಿದ್ದಾರೆ?

ಮಂಜುನಾಥ ಎಸ್‌.ಕುರಿ – ಹೊಳೆಹೊನ್ನೂರು ಠಾಣೆಯಿಂದ ಹಾವೇರಿಯ ಬಂಕಾಪುರ ಪೊಲೀಸ್‌ ಠಾಣೆಗೆ ವರ್ಗಾವಣೆ.

ರಂಗನಾಥ ಅಂತರಗಟ್ಟಿ – ಆಗುಂಬೆ ಪೊಲೀಸ್‌ ಠಾಣೆಯಿಂದ ಹಾವೇರಿಯ ಸವಣೂರು ಪೊಲೀಸ್‌ ಠಾಣೆಗೆ ವರ್ಗಾವಣೆ.

ಹೊಳಬಸಪ್ಪ ಹೊಳಿ – ಕಾರ್ಗಲ್‌ ಪೊಲೀಸ್‌ ಠಾಣೆಯಿಂದ ದಾವಣಗೆರೆಯ ನ್ಯಾಮತಿ ಪೊಲೀಸ್‌ ಠಾಣೆಗೆ ವರ್ಗಾವಣೆ.

https://chat.whatsapp.com/JPJ0lTQsTKf365Fqu6Q7cd

ಶಿವನಗೌಡ – ಸಿಇಎನ್‌ ಪೊಲೀಸ್‌ ಠಾಣೆಯಿಂದ ಆಗುಂಬೆ ಪೊಲೀಸ್‌ ಠಾಣೆಗೆ ವರ್ಗಾವಣೆ.

ಸುನೀಲ.ಬಿ.ಸಿ – ವಿನೋಬನಗರ ಪೊಲೀಸ್‌ ಠಾಣೆಯಿಂದ ತೀರ್ಥಹಳ್ಳಿ ಪೊಲೀಸ್‌ ಠಾಣೆಗೆ ವರ್ಗಾವಣೆ.

ಪ್ರವೀಣ್‌.ಎಸ್‌.ಪಿ – ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಿಂದ ಆನಂದಪುರ ಪೊಲೀಸ್‌ ಠಾಣೆಗೆ ವರ್ಗಾವಣೆ.

ಇದನ್ನೂ ಓದಿ » ವಿನೋಬನಗರದಲ್ಲಿ ಅಪಘಾತ, ಆಟೋ ಚಾಲಕ ಸಾವು, ಬೈಕ್‌ ಸವಾರನಿಗೆ ಗಾಯ, ಹೇಗಾಯ್ತು ಘಟನೆ?

ರಾಜುರೆಡ್ಡಿ ಬೆನ್ನೂರು – ಆನವಟ್ಟಿ ಪೊಲೀಸ್‌ ಠಾಣೆಯಿಂದ ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಗೆ ವರ್ಗಾವಣೆ.

ಸುನಿಲ್‌ ಬಿ.ತೇಲಿ – ದಾವಣಗೆರೆಯ ಡಿಸಿಆರ್‌ಬಿಯಿಂದ ಭದ್ರಾವತಿ ಓಲ್ಡ್‌ ಟೌನ್‌ ಪೊಲೀಸ್‌ ಠಾಣೆಗೆ ವರ್ಗಾವಣೆ.

ನಾಗರಾಜ್‌.ಹೆಚ್.‌ಎನ್‌ – ಸೊರಬ ಪೊಲೀಸ್‌ ಠಾಣೆಯಿಂದ ಕಾರ್ಗಲ್‌ ಪೊಲೀಸ್‌ ಠಾಣೆಗೆ ವರ್ಗಾವಣೆ.

ಯುವರಾಜ – ಆನಂದಪುರ ಪೊಲೀಸ್‌ ಠಾಣೆಯಿಂದ ವರ್ಗಾವಣೆ ಮಾಡಲಾಗಿದೆ. ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.

ಚಂದ್ರಶೇಖರ ನಾಯ್ಕ್‌ – ಭದ್ರಾವತಿ ಓಲ್ಡ್‌ ಟೌನ್‌ ಪೊಲೀಸ್‌ ಠಾಣೆಯಿಂದ ವರ್ಗಾವಣೆ ಮಾಡಲಾಗಿದೆ. ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment