ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಬ್ ಇನ್ಸ್ಪೆಕ್ಟರ್ಗಳ (Sub Inspectors) ವರ್ಗಾವಣೆಯಾಗಿದೆ. ಈ ಸಂಬಂಧ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕ ಡಾ. ಬಿ.ಆರ್.ರವಿಕಾಂತೇಗೌಡ ಆದೇಶಿಸಿದ್ದಾರೆ.
ಯಾರೆಲ್ಲ ವರ್ಗವಾಗಿದ್ದಾರೆ?
ಮಂಜುನಾಥ ಎಸ್.ಕುರಿ – ಹೊಳೆಹೊನ್ನೂರು ಠಾಣೆಯಿಂದ ಹಾವೇರಿಯ ಬಂಕಾಪುರ ಪೊಲೀಸ್ ಠಾಣೆಗೆ ವರ್ಗಾವಣೆ.
ರಂಗನಾಥ ಅಂತರಗಟ್ಟಿ – ಆಗುಂಬೆ ಪೊಲೀಸ್ ಠಾಣೆಯಿಂದ ಹಾವೇರಿಯ ಸವಣೂರು ಪೊಲೀಸ್ ಠಾಣೆಗೆ ವರ್ಗಾವಣೆ.
ಹೊಳಬಸಪ್ಪ ಹೊಳಿ – ಕಾರ್ಗಲ್ ಪೊಲೀಸ್ ಠಾಣೆಯಿಂದ ದಾವಣಗೆರೆಯ ನ್ಯಾಮತಿ ಪೊಲೀಸ್ ಠಾಣೆಗೆ ವರ್ಗಾವಣೆ.
ಶಿವನಗೌಡ – ಸಿಇಎನ್ ಪೊಲೀಸ್ ಠಾಣೆಯಿಂದ ಆಗುಂಬೆ ಪೊಲೀಸ್ ಠಾಣೆಗೆ ವರ್ಗಾವಣೆ.
ಸುನೀಲ.ಬಿ.ಸಿ – ವಿನೋಬನಗರ ಪೊಲೀಸ್ ಠಾಣೆಯಿಂದ ತೀರ್ಥಹಳ್ಳಿ ಪೊಲೀಸ್ ಠಾಣೆಗೆ ವರ್ಗಾವಣೆ.
ಪ್ರವೀಣ್.ಎಸ್.ಪಿ – ರಿಪ್ಪನ್ಪೇಟೆ ಪೊಲೀಸ್ ಠಾಣೆಯಿಂದ ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆ.
ಇದನ್ನೂ ಓದಿ » ವಿನೋಬನಗರದಲ್ಲಿ ಅಪಘಾತ, ಆಟೋ ಚಾಲಕ ಸಾವು, ಬೈಕ್ ಸವಾರನಿಗೆ ಗಾಯ, ಹೇಗಾಯ್ತು ಘಟನೆ?
ರಾಜುರೆಡ್ಡಿ ಬೆನ್ನೂರು – ಆನವಟ್ಟಿ ಪೊಲೀಸ್ ಠಾಣೆಯಿಂದ ರಿಪ್ಪನ್ಪೇಟೆ ಪೊಲೀಸ್ ಠಾಣೆಗೆ ವರ್ಗಾವಣೆ.
ಸುನಿಲ್ ಬಿ.ತೇಲಿ – ದಾವಣಗೆರೆಯ ಡಿಸಿಆರ್ಬಿಯಿಂದ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಗೆ ವರ್ಗಾವಣೆ.
ನಾಗರಾಜ್.ಹೆಚ್.ಎನ್ – ಸೊರಬ ಪೊಲೀಸ್ ಠಾಣೆಯಿಂದ ಕಾರ್ಗಲ್ ಪೊಲೀಸ್ ಠಾಣೆಗೆ ವರ್ಗಾವಣೆ.
ಯುವರಾಜ – ಆನಂದಪುರ ಪೊಲೀಸ್ ಠಾಣೆಯಿಂದ ವರ್ಗಾವಣೆ ಮಾಡಲಾಗಿದೆ. ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.
ಚಂದ್ರಶೇಖರ ನಾಯ್ಕ್ – ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಿಂದ ವರ್ಗಾವಣೆ ಮಾಡಲಾಗಿದೆ. ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಲಾಗಿದೆ.

LATEST NEWS
- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

- ಗಾಂಧಿ ಬಜಾರ್ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್, ಏನಿದು ಕೇಸ್?

- ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

- ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್

- ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

About The Editor
ನಿತಿನ್ ಆರ್.ಕೈದೊಟ್ಲು
















