ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ಮುಂದಿನ 5 ದಿನ ಹೇಗಿರುತ್ತೆ ತಾಪಮಾನ? ಯಾರಿಗೆಲ್ಲ ಎಷ್ಟು ಸಮಸ್ಯೆಯಾಗಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-Logo

ಡಲ್‌ ಹೊಡೆಯುತ್ತಿದೆ ವ್ಯಾಪಾರ

ರಣ ಬಿಸಿಲಿನಿಂದಾಗಿ ಶಿವಮೊಗ್ಗದಲ್ಲಿ ವ್ಯಾಪಾರ, ವಹಿವಾಟು ಕುಂಟಿತವಾಗಿದೆ. ಸಾಮಾನ್ಯವಾಗಿ ನಗರದಲ್ಲಿ 10 ಗಂಟೆ ನಂತರ ವಹಿವಾಟು ಆರಂಭವಾಗುತ್ತದೆ. ಈ ಹೊತ್ತಿಗಾಗಲೆ ಮೈಸುಡುವ ಬಿಸಿಲಿರುತ್ತದೆ. ಹಾಗಾಗಿ ಬೆಳಗ್ಗೆಯಿಂದಲೇ ವ್ಯಾಪಾರ ಡಲ್‌ ಹೊಡೆಯುತ್ತದೆ ಎಂದು ವ್ಯಾಪಾರಿಗಳು ಬೇಸರ ವ್ಯಕ್ತಪಡಿಸುತ್ತಾರೆ. ಸಂಜೆವರೆಗೂ ಪ್ರಮುಖ ವಾಣಿಜ್ಯ ಕೇಂದ್ರಗಳಾದ ಗಾಂಧಿ ಬಜಾರ್‌, ನೆಹರೂ ರಸ್ತೆಯಲ್ಲಿ ಜನರ ಸಂಚಾರ ತುಂಬಾ ಕಡಿಮೆಯಾಗಿದೆ.

Durgigudi and nehru road

ಪಾನಿಯಗಳು, ಐಸ್‌ ಕ್ರೀಂ, ಎಳನೀರಿಗೆ ಬೇಡಿಕೆ

ಬಿಸಿಲಿನ ಬೇಗೆಯಿಂದ ದಣಿವಾರಿಸಿಕೊಳ್ಳಲು ಜನರು ತಂಪು ಪಾನಿಯಗಳು, ಐಸ್‌ ಕ್ರೀಂ, ಎಳನೀರು, ಹಣ್ಣುಗಳ ಮೊರೆ ಹೋಗಿದ್ದಾರೆ. ಬೇಕರಿ ಮತ್ತು ಅಂಗಡಿಗಳಲ್ಲಿ ಕೂಲ್‌ ಡ್ರಿಂಕ್ಸ್‌ ಮತ್ತು ಕೋಲ್ಡ್‌ ವಾಟರ್‌ಗೆ ಡಿಮಾಂಡ್‌ ಹೆಚ್ಚಿದೆ. ಜೂಸ್‌ ಸೆಂಟರ್‌ಗಳಲ್ಲಿ ಐಸ್‌ ಹಾಕಿದ ಜೂಸ್‌ಗಳಿಗೆ ಬೇಡಿಕೆ ಇದೆ. ಇನ್ನು, ಐಸ್‌ ಕ್ರೀಂ ಪಾರ್ಲರ್‌ಗಳಲ್ಲು ಜನರ ಸಂಖ್ಯೆ ಹೆಚ್ಚಿದೆ. ಎಳನೀರಿನ ಬೇಡಿಕೆ ಮೂರು ಪಟ್ಟು ಹೆಚ್ಚಿದೆ. ದೊಡ್ಡ ವ್ಯಾಪಾರಿಗಳ ಹೊರತು ಸಣ್ಣಪುಟ್ಟ ವ್ಯಾಪಾರಿಗಳಿಗೆ ಎಳನೀರು ದೊರೆಯುತ್ತಿಲ್ಲ ಎಂಬ ಆರೋಪವಿದೆ.

ಸಿಗ್ನಲ್‌ನಲ್ಲಿ ನೆರಳಿಗೆ ಹುಡುಕಾಟ, ಮರದ ಕಳಕೆ ವಾಹನ ಪಾರ್ಕಿಂಗ್‌ಗೆ ಪರದಾಟ – ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 28, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment