ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಐದು ದಿನ ಒಣಹವೆ ಮುಂದುವರಿಕೆ
ಜೋರು ಮಳೆಯಾಗಿ ಭೂಮಿ ತಂಪಾಲಿ ಎಂದು ಜನರು ಹಂಬಲಿಸುತ್ತಿದ್ದಾರೆ. ಆದರೆ ಇನ್ನು ಐದು ದಿನ ಶಿವಮೊಗ್ಗ ಜಿಲ್ಲೆಯಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ. ಏ.28 ರಿಂದ ಮೇ 2ರವರೆಗೆ ಒಣಹವೆ ಇರಲಿದೆ. ತಾಪಮಾನವು 2 ರಿಂದ 3 ಡಿಗ್ರಿಯಷ್ಟು ಹೆಚ್ಚಳವಾಗುವ ಸಂಭವ ಇದೆ ಎಂದು ತಿಳಿಸಲಾಗಿದೆ.

ಬೂತ್ ಕಾರ್ಯಕರ್ತರಿಗೆ ಇಕ್ಕಟ್ಟು
ಲೋಕಸಭೆ ಚುನಾವಣೆ ಪ್ರಚಾರ ಕಾರ್ಯ ಬಿರುಸಾಗಿದೆ. ಸಭೆ, ಸಮಾರಂಭಗಳನ್ನು ಆಯೋಜಿಸಲಾಗುತ್ತಿದೆ. ಆದರೆ ಇವುಗಳಿಗೆ ಜನರನ್ನು ಕರೆತರುವುದೆ ರಾಜಕಾರಣಿಗಳಿಗೆ ಕಷ್ಟವಾಗಿದೆ. ರಾಜ್ಯ, ರಾಷ್ಟ್ರಮಟ್ಟದ ನಾಯಕರು ಆಗಮಿಸಿದಾಗ ಹೆಚ್ಚು ಜನರನ್ನು ಸೇರಿಸಬೇಕು ಎಂದು ಬೂತ್ ಮಟ್ಟದ ಕಾರ್ಯಕರ್ತರಿಗೆ ಫರ್ಮಾನು ಹೊರಡಿಸಲಾಗಿದೆ. ಬಿಸಿಲಿನ ಕಾರಣಕ್ಕೆ ಜನರು ಸಭೆ, ಸಮಾರಂಭಗಳಿಂದ ದೂರ ಉಳಿಯುತ್ತಿದ್ದಾರೆ. ಇದು ಬೂತ್ ಮಟ್ಟದ ಕಾರ್ಯಕರ್ತರ ತಲೆಬಿಸಿ ತರಿಸಿದೆ.
ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ, ಯಾವಾಗ? – ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















