ಶಿವಮೊಗ್ಗ ಜಿಲ್ಲೆಯ ಎರಡು ರೈಲುಗಳು ಜೂನ್‌ 6 ಮತ್ತು 13ರಂದು ಸಂಚಾರ ನಿರ್ಬಂಧ, ಕಾರಣವೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 5 JUNE 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

RAILWAY NEWS : ಎತ್ತಿನಹೊಳೆ ನೀರಾವರಿ ಯೋಜನೆಗೆ ದೊಡ್ಡಬೆಲೆ ಮತ್ತು ಮುದ್ದಲಿಂಗನಹಳ್ಳಿಯಲ್ಲಿ ಗ್ರಿಡ್ಡರ್‌ ಬದಲಾವಣೆ ಹಿನ್ನೆಲೆ ಹಲವು ರೈಲುಗಳ ಸಂಚಾರ ವ್ಯತ್ಯಯವಾಗಲಿದೆ (Partial Cancellation) ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಳಗುಪ್ಪ – ಬೆಂಗಳೂರು ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 20652) – ಜೂನ್‌ 6 ಮತ್ತು 13ರಂದು ಅರಸಿಕೆರೆವರೆಗೆ ಮಾತ್ರ ಸಂಚರಿಸಲಿದೆ.

ಯಶವಂತಪುರ – ಶಿವಮೊಗ್ಗ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 16579) – ಜೂನ್‌ 6 ಮತ್ತು ತುಮಕೂರು – ಯಶವಂತಪುರ ಮಧ್ಯೆ ಸಂಚಾರ ನಿರ್ಬಂಧಿಸಲಾಗಿದೆ.

ಶಿವಮೊಗ್ಗ – ತುಮಕೂರು ಮೆಮು (ರೈಲು ಸಂಖ್ಯೆ 06514) – ಜೂನ್‌ 12ರಂದು ಗುಬ್ಬಿ – ತುಮಕೂರು ಮಧ್ಯೆ ಸಂಚಾರ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಿಂದ ದುಬೈಗೆ ತೆರಳಿದ್ದ ಜ್ಯೋತಿಷಿ ಕುಟುಂಬ, ಮನೆ ಬಳಿ ತೆರಳಿದ್ದ ಪರಿಚಿತರಿಗೆ ಕಾದಿತ್ತು ಆಘಾತ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment