ಶಿವಮೊಗ್ಗ ಜಿಲ್ಲೆಯ ಎರಡು ರೈಲುಗಳು ಜೂನ್‌ 6 ಮತ್ತು 13ರಂದು ಸಂಚಾರ ನಿರ್ಬಂಧ, ಕಾರಣವೇನು?

SHIVAMOGGA LIVE NEWS | 5 JUNE 2024

RAILWAY NEWS : ಎತ್ತಿನಹೊಳೆ ನೀರಾವರಿ ಯೋಜನೆಗೆ ದೊಡ್ಡಬೆಲೆ ಮತ್ತು ಮುದ್ದಲಿಂಗನಹಳ್ಳಿಯಲ್ಲಿ ಗ್ರಿಡ್ಡರ್‌ ಬದಲಾವಣೆ ಹಿನ್ನೆಲೆ ಹಲವು ರೈಲುಗಳ ಸಂಚಾರ ವ್ಯತ್ಯಯವಾಗಲಿದೆ (Partial Cancellation) ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಳಗುಪ್ಪ – ಬೆಂಗಳೂರು ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 20652) – ಜೂನ್‌ 6 ಮತ್ತು 13ರಂದು ಅರಸಿಕೆರೆವರೆಗೆ ಮಾತ್ರ ಸಂಚರಿಸಲಿದೆ.

ಯಶವಂತಪುರ – ಶಿವಮೊಗ್ಗ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 16579) – ಜೂನ್‌ 6 ಮತ್ತು ತುಮಕೂರು – ಯಶವಂತಪುರ ಮಧ್ಯೆ ಸಂಚಾರ ನಿರ್ಬಂಧಿಸಲಾಗಿದೆ.

ಶಿವಮೊಗ್ಗ – ತುಮಕೂರು ಮೆಮು (ರೈಲು ಸಂಖ್ಯೆ 06514) – ಜೂನ್‌ 12ರಂದು ಗುಬ್ಬಿ – ತುಮಕೂರು ಮಧ್ಯೆ ಸಂಚಾರ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಿಂದ ದುಬೈಗೆ ತೆರಳಿದ್ದ ಜ್ಯೋತಿಷಿ ಕುಟುಂಬ, ಮನೆ ಬಳಿ ತೆರಳಿದ್ದ ಪರಿಚಿತರಿಗೆ ಕಾದಿತ್ತು ಆಘಾತ

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : June 5, 2024 at 7:16 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜೂನ್ 5, 2024

Leave a Comment