ತಾಳಗುಪ್ಪ – ಶಿವಮೊಗ್ಗ – ಮೈಸೂರು ರಾತ್ರಿ ರೈಲು ಸೇರಿ ಮೂರು ರೈಲುಗಳ ಸಮಯಲ್ಲಿ ಮಹತ್ವದ ಬದಲಾವಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 26 JUNE 2023

HUBBALLI : ನೈಋತ್ಯ ರೈಲ್ವೆ ಇಲಾಖೆಯು ತನ್ನ ವ್ಯಾಪ್ತಿಯ 15 ರೈಲುಗಳ ಸಮಯದಲ್ಲಿ (railway timing) ಕೆಲವು ಪ್ರಮುಖ ಬದಲಾವಣೆ ಮಾಡಿದೆ. ಈ ಪೈಕಿ ಶಿವಮೊಗ್ಗದ ಮೂರು ರೈಲುಗಳು ಇದ್ದಾವೆ. ಯಾವ್ಯಾವ ರೈಲಿನ ಸಮಯದಲ್ಲಿ ಬದಲಾವಣೆಯಾಗಿದೆ ಅನ್ನುವುದರ ಕಂಪ್ಲೀಟ್‌ ವಿವರ ಇಲ್ಲಿದೆ.

Shimoga-Yeshwanthapura-Train-South-Western-Railway

ರೈಲು ಸಂಖ್ಯೆ 16580 : ಶಿವಮೊಗ್ಗ – ಯಶವಂತಪುರ ಎಕ್ಸ್‌ಪ್ರೆಸ್‌

ಶಿವಮೊಗ್ಗದಿಂದ ಈ ಮೊದಲು ಮಧ್ಯಾಹ್ನ 3.30ಕ್ಕೆ ಹೊರಡುತ್ತಿದ್ದ ರೈಲು ಇನ್ಮುಂದೆ 3.45ಕ್ಕೆ ಹೊರಡಲಿದೆ. ಜೂ.28ರಿಂದ ಹೊಸ ಸಮಯ (railway timing) ಜಾರಿಗೆ ಬರಲಿದೆ.

ನಿಲ್ದಾಣ

ಹಿಂದಿನ ಸಮಯ

ಹೊಸ ಸಮಯ

ಶಿವಮೊಗ್ಗ ಟೌನ್‌ಮಧ್ಯಾಹ್ನ 3.30ಕ್ಕೆ ಹೊರಡುತ್ತಿತ್ತುಮಧ್ಯಾಹ್ನ 3.45ಕ್ಕೆ ಹೊರಡಲಿದೆ
ಭದ್ರಾವತಿಮಧ್ಯಾಹ್ನ 3.48ಕ್ಕೆ ತಲುಪಿ – 3.50ಕ್ಕೆ ಹೊರಡುತ್ತಿತ್ತುಸಂಜೆ 4.03ಕ್ಕೆ ತಲುಪಿ – 4.05ಕ್ಕೆ ಹೊರಡಲಿದೆ
ತರೀಕೆರೆಸಂಜೆ 4:08ಕ್ಕೆ ತಲುಪಿ – 4:09ಕ್ಕೆ ಹೊರಡುತ್ತಿತ್ತುಸಂಜೆ 4.22ಕ್ಕೆ ತಲುಪಿ – 4.24ಕ್ಕೆ ಹೊರಡಲಿದೆ
ಬೀರೂರುಸಂಜೆ 4:35 – 4:37ಸಂಜೆ 4.52- 4.54
ಕಡೂರುಸಂಜೆ 4:46 – 4:48ಸಂಜೆ 5.03 – 5.05
ಅರಸೀಕೆರೆಸಂಜೆ 5:18 – 5:23ಸಂಜೆ 5.35 – 5.40
ತಿಪಟೂರುಸಂಜೆ 5:43 – 5:45ಸಂಜೆ 6.00 – 6.02
ತುಮಕೂರುಸಂಜೆ 6:30 – 6:32ಸಂಜೆ 6.40 – 6.42
ಯಶವಂತಪುರರಾತ್ರಿ 8:30ರಾತ್ರಿ 8.30

ರೈಲು ಸಂಖ್ಯೆ 16228 : ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌

ಈ ಎಕ್ಸ್‌ಪ್ರೆಸ್‌ ರೈಲು ಎಂದಿನಂತೆ ರಾತ್ರಿ 9 ಗಂಟೆಗೆ ತಾಳಗುಪ್ಪದಿಂದ ಹೊರಡಲಿದೆ. ರಾತ್ರಿ ತುಮಕೂರು, ಯಶವಂತಪುರ, ಬೆಂಗಳೂರು ನಿಲ್ದಾಣಗಳನ್ನು ತಲುಪುವುದು ಮತ್ತು ಅಲ್ಲಿಂದ ಹೊರಡುವ ಸಮಯದಲ್ಲಿ ಬದಲಾವಣೆಯಾಗಿದೆ. ಜೂ. 28ರಿಂದಲೆ ಹೊಸ ಸಮಯ ಜಾರಿಗೆ ಬರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈವರೆಗೂ ರಾತ್ರಿ 3.28ಕ್ಕೆ ತುಮಕೂರು ತಲುಪಿ 3.30ಕ್ಕೆ ಹೊರಡುತ್ತಿತ್ತು. ಇನ್ಮುಂದೆ ರಾತ್ರಿ 2.18ಕ್ಕೆ ತುಮಕೂರು ತಲುಪಿ 2.20ಕ್ಕೆ ಹೊರಡಲಿದೆ.

ಇದನ್ನೂ ಓದಿ – ಕಾಶಿಪುರ ರೈಲ್ವೆ ಮೇಲ್ಸೇತುವೆ ಕೆಲಸ ಬಿರುಸು | ಹೆಂಚು ತೆಗೆದು ಚಿನ್ನ ಕದ್ದವನು ಅರೆಸ್ಟ್‌ | ಪುರಲೆ ನಿವಾಸಿಗಳು ಗರಂ

ಬೆಳಗಿನ ಜಾವ 4.40ಕ್ಕೆ ಯಶವಂತಪುರ ನಿಲ್ದಾಣ ತಲುಪಿ 4.42ಕ್ಕೆ ಹೊರಡುತ್ತಿತ್ತು. ಇನ್ಮುಂದೆ 4.28ಕ್ಕೆ ತಲುಪಿ, 4.30ಕ್ಕೆ ಹೊರಡಲಿದೆ.

ಬೆಳಗಿನ ಜಾವ 5ಕ್ಕೆ ಬೆಂಗಳೂರು ನಿಲ್ದಾಣ ತಲುಪಿ 5.05ಕ್ಕೆ ಹೊರಡುತ್ತಿತ್ತು. ಇನ್ಮುಂದೆ ಬೆಳಗಿನ ಜಾವ 4.50ಕ್ಕೆ ಬೆಂಗಳೂರು ತಲುಪಿ 5.05ಕ್ಕೆ ಹೊರಡಲಿದೆ. ಉಳಿದಂತೆ ಯಾವುದೆ ಸಮಯದಲ್ಲಿ ಬದಲಾವಣೆಯ ಇಲ್ಲ.

ಇದನ್ನೂ ಓದಿ – ವಿದ್ಯಾನಗರ ರೈಲ್ವೆ ಮೇಲ್ಸೇತುವೆ, ಹೇಗಾಗಿದೆ ಕೆಲಸ? ಮೇಲ್ಭಾಗದಲ್ಲಿ ಹೇಗೆ ಕಾಣುತ್ತೆ? ಇಲ್ಲಿದೆ ಸೇತುವೆಯ 8 ವಿಶೇಷತೆ

ರೈಲು ಸಂಖ್ಯೆ 16225 : ಮೈಸೂರು – ಶಿವಮೊಗ್ಗ ಅನ್‌ ರಿಸರ್ವಡ್‌ ಎಕ್ಸ್‌ಪ್ರೆಸ್‌

ಈ ರೈಲು ಈವರೆಗೂ ಸಂಜೆ 4.25ಕ್ಕೆ ಶಿವಮೊಗ್ಗ ನಿಲ್ದಾಣದ ತಲುಪುತ್ತಿತ್ತು. ಇನ್ಮುಂದೆ ಸಂಜೆ 4.40ಕ್ಕೆ ಶಿವಮೊಗ್ಗ ತಲುಪಲಿದೆ. ಜೂ.28ರಿಂದ ಹೊಸ ಸಮಯ ಜಾರಿಗೆ ಬರಲಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 26, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment