ವಿಶ್ವ ಹೃದಯ ದಿನಕ್ಕೆ ಶಿವಮೊಗ್ಗದಲ್ಲಿ ವಾಕಥಾನ್‌, ಯಾವಾಗ? ಯಾವ ಮಾರ್ಗದಲ್ಲಿ ನಡೆಯಲಿದೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ವಿಶ್ವ ಹೃದಯ ದಿನದ ಅಂಗವಾಗಿ ಇಲ್ಲಿನ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸೆ. 28ರಂದು ಭಾನುವಾರ ವಾಕಥಾನ್‌ (Walkathon) ಹಮ್ಮಿಕೊಂಡಿದೆ. 

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಹೃದಯದ ಆರೋಗ್ಯ ಕುರಿತು ಜಾಗೃತಿ ಮೂಡಿಸಲು ಹಮ್ಮಿಕೊಂಡಿರುವ ಈ ವಾಕಥಾನ್‌ ಅನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ನೆಹರು ಮೈದಾನದಲ್ಲಿ ಬೆಳಿಗ್ಗೆ 7 ಗಂಟೆಗೆ ಉದ್ಘಾಟಿಸಲಿದ್ದಾರೆ. 

ಜಾಗೃತಿ ಜಾಥಾ ನೆಹರು ಮೈದಾನದಿಂದ ಮಹಾವೀರ ಸರ್ಕಲ್‌, ಗೋಪಿ ಸರ್ಕಲ್‌, ಅಮೀರ ಅಹ್ಮದ್‌ ಸರ್ಕಲ್‌ ಮಾರ್ಗವಾಗಿ ನೆಹರೂ ರಸ್ತೆ, ಗೋಪಿ ಸರ್ಕಲ್‌, ಜೈಲ್‌ ಸರ್ಕಲ್‌, ಮಹಾವೀರ ಸರ್ಕಲ್‌ ತಲುಪಿ ತದನಂತರ ಕುವೆಂಪು ರಸ್ತೆಯ ನಾರಾಯಣ ಸೂಪರ್‌ ಸ್ಪೆಷಾಲಿಟಿ ಕ್ಲಿನಿಕ್‌ನ ಆವರಣದಲ್ಲಿ ಅಂತ್ಯಗೊಳ್ಳಲಿದೆ. 

Sahyadri-Narayana-Multispeciality-hospital-NH-Hospital.

ಇದನ್ನೂ ಓದಿ » ಬಸ್ಸಲ್ಲಿ ಸೀಟ್‌ ಸಿಗದಿದ್ದಕ್ಕೆ ಕೆಳಗಿಳಿದು ಮುಖ ಒರೆಸಿಕೊಂಡ ತಕ್ಷಣ ಮಹಿಳೆಗೆ ಕಾದಿತ್ತು ಶಾಕ್‌, ದಾಖಲಾಯ್ತು ಕೇಸ್‌

ನಗರದ ನಾಗರಿಕರು, ಸಂಘ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಾಥಾವನ್ನು ಯಶಸ್ವಿಗೊಳಿಸುವಂತೆ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ವರ್ಗೀಸ್‌ ಪಿ.ಜಾನ್‌ ವಿನಂತಿಸಿದ್ದಾರೆ.

JNNCE-Admission-Advt-scaled

Walkathon

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment