ಹವಾಮಾನ ವರದಿ: ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಇಳಿಕೆಯಾಗಿದೆ. ಇವತ್ತು ಅದೇ ಸ್ಥಿತಿ ಮುಂದುವರೆಯಲಿದೆ. ಆದರೆ ವಿವಿಧೆಡೆ ಜೋರು ಮಳೆಯಾಗುವ ಸಾಧ್ಯತೆ ಇರುವುದರಿಂದ ಶಿವಮೊಗ್ಗ ಜಿಲ್ಲೆಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ. (Weather Report)
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇನ್ನು, ಮಳೆ ಹಿನ್ನೆಲೆ ಜಿಲ್ಲೆಯಲ್ಲಿ ಥಂಡಿ ವಾತಾವರಣ ಇದೆ. ತಾಪಮಾನ ಇಳಿಕೆಯಾಗಿದೆ.
ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಭದ್ರಾ ಎಡದಂಡೆ ನಾಲೆ, ಮುಂಗಾರು ಹಂಗಾಮಿನ ಬೆಳೆ ಬೆಳೆಯದಂತೆ ರೈತರಿಗೆ ಸೂಚನೆ, ಕಾರಣವೇನು?

LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು







