ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಇವತ್ತೂ ವಿವಿಧೆಡೆ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಜಿಲ್ಲೆಗೆ ಯಲ್ಲೋ ಅಲರ್ಟ್ ಘೋಷಿಸಿದೆ (Weather Report).
ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಉತ್ತರ ಒಳನಾಡಿ ಕೆಲವು ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್ ಪ್ರಕಟಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲು ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಬೆಳಗ್ಗೆಯಿಂದ ತೀರ್ಥಹಳ್ಳಿ, ಹೊಸನಗರ, ಸಾಗರ ಭಾಗದ ಕೆಲವೆಡೆ ಜೋರು ಮಳೆಯಾಗುತ್ತಿದೆ. ಭದ್ರಾವತಿ ಮತ್ತು ಶಿವಮೊಗ್ಗ ತಾಲೂಕಿನ ಕೆಲವು ಕಡೆ ಸಾಧಾರಣ ಮಳೆಯಾಗುತ್ತಿದೆ.
ಶಿವಮೊಗ್ಗದಲ್ಲಿ ಹೇಗಿದೆ ವಾತಾವರಣ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಭದ್ರಾವತಿಯ ನಿತಿನ್ಗೆ ಚಿನ್ನದ ಪದಕ, ವಿಐಎಸ್ಎಲ್ ಕಾರ್ಮಿಕರು ಹರ್ಷ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





