NEWS HIGHLIGHTS
ಹವಾಮಾನ ವರದಿ: ಕರ್ನಾಟದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇವತ್ತು ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಇವತ್ತು ಯಲ್ಲೋ ಅಲರ್ಟ್ ಪ್ರಕಟಿಸಿದೆ. (Weather)
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.ಇದನ್ನೂ ಓದಿ:➤ ಕಾರು ಡಿಕ್ಕಿ, ಆರು ವರ್ಷದ ಬಾಲಕ ಸಾವು
ಶಿವಮೊಗ್ಗ ಜಿಲ್ಲೆಯಲ್ಲಿ ಗುಡುಗು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಲರ್ಟ್ನಲ್ಲಿ ತಿಳಿಸಲಾಗಿದೆ.
ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಣ್ಣಾಮಲೈಗು ತಟ್ಟಿತು ವಿಮಾನ ಕ್ಯಾನ್ಸಲ್ ಬಿಸಿ, ತರಾತರಿಯಲ್ಲಿ ಮರಳಿದ ಮಾಜಿ ಐಪಿಎಸ್ ಅಧಿಕಾರಿ