| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಶನಿವಾರ ಉತ್ತಮ ಮಳೆಯಾಗಿದೆ. ಇದರಿಂದ ವಾತಾವರಣ ತಂಪಾಗಿದೆ. ಆದರೆ ತಾಪಮಾನ ಇಳಿಕೆಯಾಗಿಲ್ಲ. ಇವತ್ತೂ ಜಿಲ್ಲೆಯ ವಿವಿಧೆಡೆ ಮಳೆಯಾಗುವ ಮುನ್ಸೂಚನೆ ಇದೆ. (Weather Report).
ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಉದ್ಯೋಗ ಖಾತ್ರಿ ಯೋಜನೆ ಅಡಿ ಇಬ್ಬರು ಸಚಿವರಿಂದ ಶ್ರಮದಾನಕ್ಕೆ ದಿನಾಂಕ ಫಿಕ್ಸ್, ಎಲ್ಲಿ?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
- ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
![]()