ಶಿವಮೊಗ್ಗ ಲೈವ್.ಕಾಂ | SHIMOGA | 9 ನವೆಂಬರ್ 2019
ಹಿಂದೂ ಮಹಾಸಭಾ ಗಣೇಶ ವಿಸರ್ಜನೆಯ ಬಂದೋಬಸ್ತ್’ಗೆ ಬಂದಿದ್ದ ಪೊಲೀಸರ ಮೊಬೈಲ್ ಕದಿದ್ದ ಆರೋಪಿಯನ್ನು ದೊಡ್ಡಪೇಟೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ತಮಿಳುನಾಡು ಮೂಲದ ಕಾರ್ತಿಕ್ ಅಲಿಯಾಸ್ ಮಂಜುನಾಥ್ (34) ಬಂಧಿತ ಆರೋಪಿ. ಶಿವಮೊಗ್ಗ ಹಿಂದೂ ಮಹಾಸಭಾ ವಿಸರ್ಜನೆ ಬಂದೋಬಸ್ತ್’ಗೆ ಬಂದಿದ್ದ ಪೊಲೀಸರು ಮೊಬೈಲ್’ಗಳನ್ನು ಕಾರ್ತಿಕ್ ಕಳ್ಳತನ ಮಾಡಿದ್ದ.
ಪೊಲೀಸರು ತಂಗಿದ್ದ ಸಮುದಾಯದ ಭವನದಲ್ಲಿ ಕಾರ್ತಿಕ್ ಕಳ್ಳತನ ಮಾಡಿದ್ದ. ದೊಡ್ಡಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯ ಒಂದು ಮೊಬೈಲ್ ಸೇರಿ 13 ಮೊಬೈಲ್’ಗಳನ್ನು ವಶಪಡಿಸಿಕೊಂಡಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]