ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 9 ಏಪ್ರಿಲ್ 2019
ಲೋಕಸಭೆ ಚುನಾವಣೆಯ ಕಣದಿಂದ ಇಬ್ಬರು ಸ್ಪರ್ಧಿಗಳು ಹಿಂದಕ್ಕೆ ಸರಿದಿದ್ದಾರೆ. ಅಂತಿಮವಾಗಿ ಹನ್ನೆರಡು ಜನ ಕಣದಲ್ಲಿ ಉಳಿದಿದ್ದಾರೆ.
ನಾಮಪತ್ರ ಹಿಂಪಡೆಯಲು ಏಪ್ರಿಲ್ 8 ಕೊನೆಯ ದಿನವಾಗಿತ್ತು. ಉತ್ತಮ ಪ್ರಜಾಕೀಯ ಪಾರ್ಟಿಯಿಂದ ಸಿ ಫಾರಂ ಪಡೆದು ನಾಮಪತ್ರ ಸಲ್ಲಿಸಿದ್ದ ವೈ.ಡಿ.ಸತೀಶ್, ಪಕ್ಷೇತರ ಅಭ್ಯರ್ಥಿ ಕೆ.ಶಿವಲಿಂಗಪ್ಪ ನಾಮಪತ್ರ ಹಿಂಪಡೆದಿದ್ದಾರೆ.
ಆರು ಪಾರ್ಟಿ, ಆರು ಪಕ್ಷೇತರ ಇಬ್ಬರು ನಾಮಪತ್ರ ಹಿಂಪಡೆದಿರುವುದರಿಂದ, ಕಣದಲ್ಲಿ ಆರು ಪಕ್ಷಗಳ ಅಭ್ಯರ್ಥಿಗಳು, ಆರು ಪಕ್ಷೇತರ ಅಭ್ಯರ್ಥಿಗಳ ಹಣಾಹಣಿ ನಡೆಯಲಿದೆ. ಯಾರೆಲ್ಲ ಕಣದಲ್ಲಿದ್ದಾರೆ ನೋಡಿ

LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





