Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗದ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟಿಗೆ 42 ಅರ್ಜಿ, ಇಬ್ಬರಿಗೆ ಪ್ರತಿಸ್ಪರ್ಧಿಯೆ ಇಲ್ಲ

ಶಿವಮೊಗ್ಗದ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟಿಗೆ 42 ಅರ್ಜಿ, ಇಬ್ಬರಿಗೆ ಪ್ರತಿಸ್ಪರ್ಧಿಯೆ ಇಲ್ಲ

23/11/2022 6:04 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 23 NOVEMBER 2022

SHIMOGA | ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ಟಿಕೆಟ್ (congress ticket) ಬಯಸಿ ಏಳು ವಿದಾನಸಭೆ ಕ್ಷೇತ್ರದಲ್ಲಿ 42 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಎರಡು ಕ್ಷೇತ್ರದಲ್ಲಿ ಆಕಾಂಕ್ಷಿಗಳಿಗೆ ಪ್ರತಿಸ್ಪರ್ಧಿಗಳೆ ಇಲ್ಲದಿರುವುದು ವಿಶೇಷವಾಗಿದೆ.

Atiyas Motors

ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಸ್ಥಳೀಯ ಸಂಸ್ಥೆಗಳ ಸದಸ್ಯರು, ಮುಖಂಡರು ಈ ಭಾರಿ ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿದ್ದಾರೆ. ಭದ್ರಾವತಿ ಮತ್ತು ಸೊರಬ ಕ್ಷೇತ್ರದಲ್ಲಿ ತಲಾ ಒಂದು ಅರ್ಜಿ ಬಂದಿರುವುದು ವಿಶೇಷ. ತೀರ್ಥಹಳ್ಳಿ ಕ್ಷೇತ್ರದಲ್ಲಿ ಮೂವರು ಅರ್ಜಿ ಸಲ್ಲಿಸಿದ್ದಾರೆ. ಉಳಿದ ನಾಲ್ಕು ಕ್ಷೇತ್ರದಲ್ಲಿ ತೀವ್ರ ಪೈಪೋರ್ಟಿ ಏರ್ಪಟ್ಟಿದೆ.

(congress ticket)

ಯಾವ್ಯಾವ ಕ್ಷೇತ್ರದಲ್ಲಿ ಹೇಗಿದೆ ಪೈಪೋಟಿ?

cong2ಶಿವಮೊಗ್ಗ ನಗರ ಕ್ಷೇತ್ರದಿಂದ 9 ಅಕಾಂಕ್ಷಿಗಳು ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಕೆ.ಬಿ.ಪ್ರಸನ್ನ ಕುಮಾರ್, ಹೆಚ್.ಎಸ್.ಸುಂದರೇಶ್, ಹೆಚ್.ಸಿ.ಯೋಗೇಶ್, ಎಸ್.ಪಿ.ದಿನೇಶ್, ಎಸ್.ಕೆ.ಮರಿಯಪ್ಪ, ಇಮ್ತಿಯಾಜ್, ಶೀನ್ ಜೋಸೆಫ್, ವೈ.ಹೆಚ್.ನಾಗರಾಜ್, ನರಸಿಂಹಮೂರ್ತಿ ಅವರು ಅರ್ಜಿ ಸಲ್ಲಿಸಿದ್ದಾರೆ.


cong1ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ 11 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಜಿ.ಪಲ್ಲವಿ, ಕೆ.ಅನಿತಾ ಕುಮಾರ್, ಡಾ. ಶ್ರೀನಿವಾಸ ಕರಿಯಣ್ಣ, ಬಲದೇವ ಕೃಷ್ಣ, ನಾರಾಯಣ ಸ್ವಾಮಿ, ಶಿವಮೂರ್ತಿ ನಾಯ್ಕ್, ಸುಧಾಕರ್, ದಿನೇಶ್ ಬಸವಣ್ಯಪ್ಪ, ಡಾ. ಕೃಷ್ಣ, ಶಂಕರ್, ಮಲ್ಲಪ್ಪ ಅವರು ಅರ್ಜಿ ಸಲ್ಲಿಸಿದ್ದಾರೆ.


cong4ತೀರ್ಥಹಳ್ಳಿ ಕ್ಷೇತ್ರದಿಂದ 3 ಆಕಾಂಕ್ಷಿಗಳಿದ್ದಾರೆ. ಕಿಮ್ಮನೆ ರತ್ನಾಕರ್, ಆರ್.ಎಂ.ಮಂಜುನಾಥಗೌಡ, ಕಡ್ತೂರ ದಿನೇಶ್ ಅವರು ಟಿಕೆಟ್ ಗಾಗಿ ಅರ್ಜಿ ಹಾಕಿದ್ದಾರೆ.


cong5ಶಿಕಾರಿಪುರದಿಂದ 8 ಆಕಾಂಕ್ಷಿಗಳಿದ್ದಾರೆ. ಮಾಲತೇಶ್, ದರ್ಶನ್ ಉಳ್ಳಿ, ನಾಗರಾಜ ಗೌಡ, ರಾಘವೇಂದ್ರ ನಾಯ್ಕ್, ಪುಷ್ಪಾ ಶಿವಕುಮಾರ್, ಬಿ.ಎನ್.ಮಹಾಲಿಂಗಪ್ಪ,  ನಿರ್ಮಲಾ ಪಾಟೀಲ್, ಕವಲಿ ಗಂಗಾಧರ್ ಅವರು ಆಕಾಂಕ್ಷಿಗಳಾಗಿದ್ದಾರೆ.


cong3ಸಾಗರ ಕ್ಷೇತ್ರದಿಂದ ಟಿಕೆಟ್ ಗಾಗಿ 7 ಅರ್ಜಿಗಳಿವೆ. ಕಾಗೋಡು ತಿಮ್ಮಪ್ಪ, ಬೇಳೂರು ಗೋಪಾಲಕೃಷ್ಣ, ಡಾ. ರಾಜನಂದಿನಿ, ಬಿ.ಆರ್.ಜಯಂತ್, ಹಕ್ರೆ ಮಲ್ಲಿಕಾರ್ಜುನ, ಕಲಗೋಡು ರತ್ನಾಕರ್, ಹೊನಗೋಡು ರತ್ನಾಕರ್ ಆಕಾಂಕ್ಷಿಗಳಾಗಿದ್ದಾರೆ.


ಸೊರಬದಲ್ಲಿ ಮಧು ಬಂಗಾರಪ್ಪ, ಭದ್ರಾವತಿಯಿಂದ ಬಿ.ಕೆ.ಸಂಗಮೇಶ್ವರ ಅವರು ಅರ್ಜಿ ಸಲ್ಲಿಸಿದ್ದಾರೆ.

Shimoga Nanjappa HOspital

(congress ticket)

ಕುತೂಹಲ ಮೂಡಿಸಿದ ಶಿವಮೂರ್ತಿ ನಾಯ್ಕ್

ಪರಿಶಿಷ್ಟ ಜಾತಿಯ ಅಭ್ಯರ್ಥಿಗೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಮೀಸಲಾಗಿದೆ. ಈ ಕ್ಷೇತ್ರದತ್ತ ಮಾಜಿ ಸಚಿವ ಶಿವಮೂರ್ತಿ ನಾಯ್ಕ್ ವಲಸಗೆ ಯೋಜಿಸಿದ್ದಾರೆ. ಈ ಹಿಂದೆ ದಾವಣಗೆರೆ ಜಿಲ್ಲೆಯ ಮಾಯಕೊಂಡ ಕ್ಷೇತ್ರದಿಂದ ಶಿವಮೂರ್ತಿ ನಾಯ್ಕ್ ಅವರು ಗೆಲುವು ಸಾಧಿಸಿದ್ದರು. ಸಚಿವರಾಗಿಯು ಜವಾಬ್ದಾರಿ ನಿಭಾಯಿಸಿದ್ದರು. ಈಗ ಅವರು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದತ್ತ ವಲಸೆಗೆ ಯೋಜಿಸಿರುವುದು ಕುತೂಹಲ ಮೂಡಿಸಿದೆ.

(congress ticket)

ಸಾಗರದಲ್ಲಿ ಮಗಳು, ಅಳಿಯ, ಶಿಷ್ಯ

ಸಾಗರ ವಿಧಾನಸಭೆ ಕ್ಷೇತ್ರದಲ್ಲಿ ತಂದೆ – ಮಗಳು, ಮಾವ – ಅಳಿಯ, ಗುರು – ಶಿಷ್ಯ ಸಂಬಂಧದ ಲೆಕ್ಕಾಚಾರ ಆರಂಭವಾಗಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಜೊತೆ ಪುತ್ರಿ ಡಾ. ರಾಜನಂದಿನಿ ಅವರು ಅರ್ಜಿ ಸಲ್ಲಿಸಿದ್ದಾರೆ. ಕಾಗೋಡು ತಿಮ್ಮಪ್ಪ ಅವರ ಅಳಿಯ ಬೇಳೂರು ಗೋಪಾಲಕೃಷ್ಣ, ಕಾಗೋಡು ತಿಮ್ಮಪ್ಪ ಅವರ ಶಿಷ್ಯರೆಂದು ಗುರುತಿಸಿಕೊಂಡಿರುವ ಬಿ.ಆರ್.ಜಯಂತ್ ಸೇರಿದಂತೆ ಹಲವರು ಅರ್ಜಿ ಸಲ್ಲಿಸಿದ್ದಾರೆ.

Shimoga Nanjappa HOspital

ಎರಡು ಕ್ಷೇತ್ರದಲ್ಲಿ ವಿರೋಧಿಗಳೇ ಇಲ್ಲ

020321 Madhu Bangarappa About joining Congress 1ಶಿವಮೊಗ್ಗ ಜಿಲ್ಲೆಯಲ್ಲಿ ಭದ್ರಾವತಿ ಮತ್ತು ಸೊರಬ ಕ್ಷೇತ್ರದಲ್ಲಿ ತಲಾ ಒಂದು ಅರ್ಜಿ BK Sangameshwara Bhadravathi BDVT 1ಬಂದಿದೆ. ಭದ್ರಾತಿಯಿಂದ ಶಾಸಕ ಬಿ.ಕೆ.ಸಂಗಮೇಶ್ವರ ಅವರು ಪುನಃ ಟಿಕೆಟ್ ಬಯಸಿದ್ದಾರೆ. ಸೊರಬ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ಅವರು ಅರ್ಜಿ ಹಾಕಿದ್ದಾರೆ. ಇವರಿಬ್ಬರಿಗೆ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಪ್ರತಿಸ್ಪರ್ಧಿಯೆ ಇಲ್ಲ.

ಐಎಎಸ್, ಇಂಜಿನಿಯರ್, ಡಾಕ್ಟರ್

ಟಿಕೆಟ್ ಆಕಾಂಕ್ಷಿಗಳಲ್ಲಿ ನಿವೃತ್ತ ಅಧಿಕಾರಿಗಳು, ವೈದ್ಯರಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ನಿವೃತ್ತ ಐಎಎಸ್ ಅಧಿಕಾರಿ ಬಲದೇವ ಕೃಷ್ಣ, ನಿವೃತ್ತ ಇಂಜಿನಿಯರ್ ಮಲ್ಲಪ್ಪ, ವೈದ್ಯ ಡಾ. ಶ್ರೀನಿವಾಸ ಕರಿಯಣ್ಣ, ಡಾ. ಕೃಷ್ಣ ಅವರು ಅರ್ಜಿ ಸಲ್ಲಿಸಿದ್ದಾರೆ. ಡಾ. ಶ್ರೀನಿವಾಸ ಕರಿಯಣ್ಣ ಅವರು ಈ ಹಿಂದೆ ಕಾಂಗ್ರೆಸ್ ಪಕ್ಷದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಇನ್ನು, ಸಾಗರ ಕ್ಷೇತ್ರದಿಂದ ಡಾ. ರಾಜನಂದಿನಿ ಕಾಗೋಡು ಅವರು ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ | ವಿಜಯೇಂದ್ರ ಹಾದಿ ಸುಗಮ, ಬಳಿಗಾರ್ ಬಿಜೆಪಿ ಸೇರ್ಪಡೆ, ಗಮನಿಸಬೇಕಾದ 4 ಅಂಶಗಳಿವು 

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

June-2025-Report-Shivamogga-Live

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article fatafat-crime-news ಶಿವಮೊಗ್ಗ ತಾಲೂಕಿನ ಈಗಿನ TOP 3 ಕ್ರೈಮ್ ನ್ಯೂಸ್
Next Article Shimul-Nandini-Milk-Crates-at-Diary ನಂದಿನಿ ಹಾಲು, ಮೊಸರು ದರ ಹೆಚ್ಚಳ, ನಾಳೆಯಿಂದಲೇ ಹೊಸ ರೇಟ್ ಜಾರಿ

ಇದನ್ನೂ ಓದಿ

MLA-SN-Channabasappa-Press-Meet-at-Shimoga-BJP-Office
POLITICSSHIVAMOGGA CITY

‘ಬಡವರಿಗೆ ಹಂಚುವ ಮನೆಗಳಲ್ಲೂ ಮುಸ್ಲಿಮರಿಗೆ ಮೀಸಲಾತಿ’, ಕಾಂಗ್ರೆಸ್‌ ವಿರುದ್ಧ MLA ಸಿಡಿಮಿಡಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
-BY-Vijayendra-Press-meet.
POLITICSSHIVAMOGGA CITY

ಶಿವಮೊಗ್ಗದಲ್ಲಿ ವಿಜಯೇಂದ್ರ, ‘ಕಾಲ್ತುಳಿತವಾಗಿದ್ರು CM ದೋಸೆ ತಿನ್ನುತ್ತಿದ್ದರು, DCM ಕಪ್‌ ಹಿಡಿದು ಓಡಲು ರೆಡಿಯಾಗಿದ್ದರುʼ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
Kimmane-Rathnakar-General-Image
POLITICS

ಸತ್ಯಾಸತ್ಯತೆ ಅರಿಯಲು ನಿಯೋಗ ರಚನೆ, ಕಿಮ್ಮನೆ ರತ್ನಾಕರ್‌ ನೇಮಕ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
03/06/2025
Congress-leader-Sowmya-Reddy-in-Shimoga.
POLITICSSHIVAMOGGA CITY

ಶಿವಮೊಗ್ಗದಲ್ಲಿ ಸೌಮ್ಯಾ ರೆಡ್ಡಿ, ಮಹಿಳಾ ಕಾಂಗ್ರೆಸ್‌ ಸಭೆ, ಕಾರ್ಯಕರ್ತೆಯರಿಗೆ ಮಹತ್ವದ ಸಲಹೆ, ಏನೇನು ಹೇಳಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
25/05/2025
Poster-released-by-Araga-Jnanendra-at-BJP-Office
POLITICS

ಶೂನ್ಯ ಸಾಧನೆಗೆ ಸಾಧನಾ ಸಮಾವೇಶ, ಆರಗ ಆಕ್ರೋಶ, ಏನೆಲ್ಲ ಆರೋಪಿಸಿದರು? ಇಲ್ಲಿದೆ ಪಾಯಿಂಟ್ಸ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/05/2025
BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?