Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಕಾಂಗ್ರೆಸ್‌ ಪಕ್ಷದಿಂದ 3 ಗ್ರಾಮ ಪಂಚಾಯಿತಿ ಸದಸ್ಯರು, ಇಬ್ಬರು ಕಾರ್ಯಕರ್ತರು, 6 ವರ್ಷ ಉಚ್ಛಾಟನೆ

ಕಾಂಗ್ರೆಸ್‌ ಪಕ್ಷದಿಂದ 3 ಗ್ರಾಮ ಪಂಚಾಯಿತಿ ಸದಸ್ಯರು, ಇಬ್ಬರು ಕಾರ್ಯಕರ್ತರು, 6 ವರ್ಷ ಉಚ್ಛಾಟನೆ

19/08/2023 5:44 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 19 AUGUST 2023

SORABA : ಪಕ್ಷದ ಆದೇಶ ಧಿಕ್ಕರಿಸಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆ ಸೊರಬ ತಾಲೂಕಿನ ಮೂವರು ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಇಬ್ಬರು ಪಕ್ಷದ ಕಾರ್ಯಕರ್ತರನ್ನು (Party workers) ಆರು ವರ್ಷ ಕಾಂಗ್ರೆಸ್‌ ಪಕ್ಷದಿಂದ ಉಚ್ಛಾಟನೆ (Expelled) ಮಾಡಿ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ಆದೇಶಿಸಿದ್ದಾರೆ.

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

ಸೊರಬ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಉಳವಿ ಮತ್ತು ಕಾನಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ವೇಳೆ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯ ಆದೇಶ ಉಲ್ಲಂಘಿಸಿದ್ದರು. ಈ ಹಿನ್ನೆಲೆ ಬ್ಲಾಕ್‌ ಕಾಂಗ್ರೆಸ್‌ ಸೂಚನೆ ಮೇರೆಗೆ ಜಿಲ್ಲಾ ಕಾಂಗ್ರೆಸ್‌ ಐವರನ್ನು ಉಚ್ಛಾಟನೆ ಮಾಡಿದೆ.

ಇದನ್ನೂ ಓದಿ – ಪಿಳ್ಳಂಗಿರಿ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ, ಬಾಳೆ ಹಣ್ಣು, ಶೇಂಗಾ ಚಿಕ್ಕಿ, ಜಿಲ್ಲೆಯಾದ್ಯಂತ ವಿತರಣೆಗೆ ಚಾಲನೆ

ಉಳವಿ ಗ್ರಾಮ ಪಂಚಾಯಿತಿ ಸದಸ್ಯರಾದ ಪರಶುರಾಮ ಕೋಳಿಸಾಲು, ತನ್ವೀರ್‌ ಅಹಮದ್‌ ಉಳವಿ, ಪಕ್ಷದ ಕಾರ್ಯಕರ್ತ ನಾಗರಾಜ ಕೆ.ಬಿ. ಕೈಸೋಡಿ, ಕಾನಲೆ ಗ್ರಾಮ ಪಂಚಾಯಿತಿ ಸದಸ್ಯೆ ಜಾನಕಿ ರಾಮಕೃಷ್ಣ, ಪಕ್ಷದ ಕಾರ್ಯಕರ್ತ ರಾಮಕೃಷ್ಣ ಪಡವಗೋಡು ಅವರನ್ನು ಉಚ್ಛಾಟಿಸಲಾಗಿದೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 190823 KB Prasanna Kumar Former MLA Shimoga ಮಾಜಿ ಶಾಸಕ ಪ್ರನಸ್ನಕುಮಾರ್‌ಗೆ ಜೆಡಿಎಸ್‌ ಪಕ್ಷದಲ್ಲಿ ಪ್ರಮುಖ ಜವಾಬ್ದಾರಿ
Next Article ADIKE-RATE-SHIVAMOGGA-LIVE-NEWS ಅಡಿಕೆ ಧಾರಣೆ | 19 ಆಗಸ್ಟ್‌ 2023 | ಎಲ್ಲೆಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್‌?

ಇದನ್ನೂ ಓದಿ

MLA-SN-Channabasappa-Press-Meet-at-Shimoga-BJP-Office
POLITICSSHIVAMOGGA CITY

‘ಬಡವರಿಗೆ ಹಂಚುವ ಮನೆಗಳಲ್ಲೂ ಮುಸ್ಲಿಮರಿಗೆ ಮೀಸಲಾತಿ’, ಕಾಂಗ್ರೆಸ್‌ ವಿರುದ್ಧ MLA ಸಿಡಿಮಿಡಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
SORABA-NEWS-UPDATE
SORABA

ಚಂದ್ರಗುತ್ತಿ ಹೋಬಳಿ, ಶ್ವಾನಗಳ ದಾಳಿಗೆ ಜಿಂಕೆ ಬಲಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
-BY-Vijayendra-Press-meet.
POLITICSSHIVAMOGGA CITY

ಶಿವಮೊಗ್ಗದಲ್ಲಿ ವಿಜಯೇಂದ್ರ, ‘ಕಾಲ್ತುಳಿತವಾಗಿದ್ರು CM ದೋಸೆ ತಿನ್ನುತ್ತಿದ್ದರು, DCM ಕಪ್‌ ಹಿಡಿದು ಓಡಲು ರೆಡಿಯಾಗಿದ್ದರುʼ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
sissor-that-was-used-to-attack-youth-at-soraba.
SORABA

ಕತ್ತರಿಯಿಂದ ಇರಿದು ಅಳಿಯನನ್ನು ಕೊಂದ ಮಾವ, ಏನಿದು ಘಟನೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/06/2025
SORABA-FATAFAT-LAYOUT.webp
SORABA

ದೇವರ ಮೇಲಿದ್ದ ಚಿನ್ನದ ಸರ ಮಾಯ | ಮಹಿಳೆಯ ಮಾಂಗಲ್ಯ ಸರ ಕಸಿಯಲು ಯತ್ನ – ಮೂರು ಫಟಾಫಟ್‌ ಸುದ್ದಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
04/06/2025
Kimmane-Rathnakar-General-Image
POLITICS

ಸತ್ಯಾಸತ್ಯತೆ ಅರಿಯಲು ನಿಯೋಗ ರಚನೆ, ಕಿಮ್ಮನೆ ರತ್ನಾಕರ್‌ ನೇಮಕ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
03/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?