ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 MARCH 2023
SHIMOGA : ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ (candidate) ಮೊದಲ ಪಟ್ಟಿ ಬಿಡುಗಡೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಶಿವಮೊಗ್ಗ ಮತ್ತು ಸಾಗರ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು (candidate) ಘೋಷಿಸಲಾಗಿದೆ.
ಇದನ್ನೂ ಓದಿ – ಜಾಗೃತಿಗಾಗಿ ಶಿವಮೊಗ್ಗದಲ್ಲಿ ಸೈಕಲ್ ಏರಿದ ಡಿಸಿ, ರಕ್ಷಣಾಧಿಕಾರಿ, ಹಲವರು ಸಾಥ್, ಎಲ್ಲೆಲ್ಲಿ ಸಾಗಲಿದೆ ಜಾಥಾ?
ಭದ್ರಾವತಿಗೆ ಆನಂದ್, ಶಿವಮೊಗ್ಗಕ್ಕೆ ನೇತ್ರಾವತಿ.ಟಿ, ಸಾಗರಕ್ಕೆ ಕೆ.ದಿವಾಕರ್ ಅವರ ಹೆಸರನ್ನು ಪ್ರಕಟಿಸಲಾಗಿದೆ.
LATEST NEWS
- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

- ಸಾರ್ವಜನಿಕರೆ ಎಚ್ಚರ, ಹೊಸನಗರದಲ್ಲಿ ಮೆಸ್ಕಾಂ ಅಲರ್ಟ್ ಪ್ರಕಟ, ಏನಿದು?

About The Editor
ನಿತಿನ್ ಆರ್.ಕೈದೊಟ್ಲು






