ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 16 ಮಾರ್ಚ್ 2019
ಭರ್ಜರಿ ಕ್ಯಾಂಪೇನ್ಗೆ ರೆಡಿಯಾದ ಜೆಡಿಎಸ್. ಮಧು ಬಂಗಾರಪ್ಪ ಎಂಟ್ರಿಗೆ ಮುಹೂರ್ತ ಫಿಕ್ಸ್. ಶಿವಮೊಗ್ಗದಲ್ಲಿ ಪ್ರಚಾರಕ್ಕೆ ಹಸಿರು ನಿಶಾನೆ ತೋರಿಸ್ತಾರೆ ಮಾಜಿ ಪಿಎಂ.

ಮಾರ್ಚ್ 17ರಿಂದ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಕ್ಯಾಂಪೇನ್ ಶುರು ಮಾಡಲಿದ್ದಾರೆ. ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಲಗಾನ್ ಕಲ್ಯಾಣ ಮಂದಿರದಲ್ಲಿ ಪ್ರಮುಖರ ಸಭೆ ನಡೆಸಲಾಗುತ್ತದೆ.
ಜೆಡಿಎಸ್ ಕಾರ್ಯಾಧ್ಯಕ್ಷ ಹೆಚ್.ವಿಶ್ವನಾಥ್, ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತ ಸೇರಿದಂತೆ ಪ್ರಮುಖರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸ್ಥಳೀಯ ಸಂಸ್ಥೆಗಳ ಜೆಡಿಎಸ್ ಜನಪ್ರತಿನಿಧಿಗಳು, ಪ್ರಮುಖ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

- ಸಚಿವ ಮಧು ಬಂಗಾರಪ್ಪ ಜನ್ಮದಿನ, ವಿದ್ಯಾರ್ಥಿಗಳು, ಪೌರ ಕಾರ್ಮಿಕರಿಗೆ ವಿಮಾನಯಾನ

About The Editor
ನಿತಿನ್ ಆರ್.ಕೈದೊಟ್ಲು





