SHIVAMOGGA LIVE NEWS | 17 MAY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಬಿಜೆಪಿಯಲ್ಲಿ ಏಕಪಕ್ಷೀಯವಾಗಿ ಅಭ್ಯರ್ಥಿ ಘೋಷಿಸಲಾಗಿದೆ. ಆಕಾಂಕ್ಷಿಗಳ (Aspirant) ಅಭಿಪ್ರಾಯ ಕೇಳದೆ ಅಭ್ಯರ್ಥಿ ಘೋಷಿಸಲಾಗಿದೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸೌಜನ್ಯಕ್ಕು ಆಹ್ವಾನಿಸಿಲ್ಲ ಎಂದು ಬಿಜೆಪಿ ಕಾನೂನು ಪ್ರಕೋಷ್ಟದ ಸಹ ಸಂಚಾಲಕ ಪ್ರವೀಣ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರವೀಣ್, ಪದವೀಧರ ಕ್ಷೇತ್ರಕ್ಕೆ ಗಿರೀಶ್ ಪಟೇಲ್, ಎಸ್.ದತ್ತಾತ್ರಿ, ರಘಪತಿ ಭಟ್ ಮತ್ತು ನಾನು ಆಕಾಂಕ್ಷಿಗಳಾಗಿದ್ದೆವು. ಇದಕ್ಕಾಗಿ ಪದವೀಧರರ ನೋಂದಣಿ ಕಾರ್ಯ ನಡೆಸಿದ್ದೇವೆ. ಆದರೆ ತಮ್ಮ ಅಭಿಪ್ರಾಯ ಕೇಳದೆ, ಈಚೆಗಷ್ಟೆ ಬಿಜೆಪಿ ಸೇರಿದವರಿಗೆ ಟಿಕೆಟ್ ನೀಡಲಾಗಿದೆ. ಇನ್ನೊಂದೆಡೆ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕಡು ಭ್ರಷ್ಟ ಎಂದು ಆರೋಪಿಸಿದರು.
ಇದನ್ನೂ ಓದಿ – ಪ್ಲಾಸ್ಟಿಕ್ ನುಂಗಿ ನಿತ್ರಾಣಗೊಂಡಿದ್ದ ಹಾವು, ಮಾರುದ್ದದ್ದ ಪ್ಲಾಸ್ಟಿಕ್ ಹೊರತೆಗೆದ ಉರಗ ರಕ್ಷಕ
ಮೇ 21ರ ನಂತರ ತಮ್ಮ ಮುಂದಿನ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು. ವಕೀಲರ ಸಂಘದ ಮಾಜಿ ಅಧ್ಯಕ್ಷ ಎನ್.ದೇವೇಂದ್ರಪ್ಪ, ಮಹೇಂದ್ರ ಕುಮಾರ್, ವಾಗೀಶ್ ಉಪಸ್ಥಿತರಿದ್ದರು.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






