Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಆಯನೂರು ಮಂಜುನಾಥ್ ನಾಮಪತ್ರ ಸಲ್ಲಿಕೆ ದಿನಾಂಕ ಪ್ರಕಟ, ಸುದ್ದಿಗೋಷ್ಠಿಯಲ್ಲಿ ಹೇಳಿದ 7 ಪ್ರಮುಖ ಸಂಗತಿ ಇಲ್ಲಿದೆ

ಆಯನೂರು ಮಂಜುನಾಥ್ ನಾಮಪತ್ರ ಸಲ್ಲಿಕೆ ದಿನಾಂಕ ಪ್ರಕಟ, ಸುದ್ದಿಗೋಷ್ಠಿಯಲ್ಲಿ ಹೇಳಿದ 7 ಪ್ರಮುಖ ಸಂಗತಿ ಇಲ್ಲಿದೆ

19/04/2023 12:03 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 19 APRIL 2023

SHIMOGA : ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಆಯನೂರು ಮಂಜುನಾಥ್ ಅವರು ರಾಜೀನಾಮೆ ಘೋಷಿಸಿದ್ದಾರೆ. ಹುಬ್ಬಳ್ಳಿಗೆ ತೆರಳಿರುವ ಅವರು ಸಭಾಪತಿಗೆ ರಾಜೀನಾಮೆ (Resignation) ಪತ್ರ ಹಸ್ತಾಂತರಿಸಲಿದ್ದಾರೆ. ಇದಕ್ಕೂ ಮುನ್ನು ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿ ಆಯನೂರು ಮಂಜುನಾಥ್ ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ.

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

Ayanuru-Manjunatha-in-Shimoga-Press-meet

ಆಯನೂರು ಹೇಳಿದ 7 ಪ್ರಮುಖ ಸಂಗತಿ

POINT%201ಶಿವಮೊಗ್ಗ ಜಿಲ್ಲೆಗೆ ಹೈವೇ, ರೈಲ್ವೆ, ಏರ್ ವೇ ಎಲ್ಲವೂ ಬಂದಿದೆ. ಆದರೆ ಒಂದೇ ಒಂದು ಕೈಗಾರಿಕೆ ಬಂದಿಲ್ಲ. ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಯಾವ ಉದ್ಯಮಿಯು ಶಿವಮೊಗ್ಗ ನಗರವನ್ನು ಆಯ್ಕೆ ಮಾಡುತ್ತಿಲ್ಲ. ಶಿವಮೊಗ್ಗಕ್ಕೆ ಅಶಾಂತ ನಗರ ಎಂಬ ಅಪಖ್ಯಾತಿ ಬಂದಿದೆ. ಇದು ನಮ್ಮೂರಿನ ಜನರಿಗಾದ ಅವಮಾನ. ನಮ್ಮೂರಿನ ಯುವಕರು ಉದ್ಯೋಗಕ್ಕಾಗಿ ಬೇರೆ ಕಡೆ ಹೋಗಬೇಕಾಗಿದೆ. ಇದೆಲ್ಲವನ್ನು ಸುಧಾರಿಸಬೇಕಿದೆ. ಗಲಭೆಗಳ ನಿಯಂತ್ರಣದಿಂದಷ್ಟೆ ಇದೆಲ್ಲ ಸಾಧ್ಯ.

Shivamogga Live

POINT%202ಕೂಲಿ ಕಾರ್ಮಿಕರು, ಆಟೋ ರಿಕ್ಷಾದವರು, ಬೀದಿ ವ್ಯಾಪಾರಿಗಳು, ಹೊಳೆ ಬಸ್ ನಿಲ್ದಾಣದಲ್ಲಿ ನಿತ್ಯ ನಿಲ್ಲುವವರು ಸೇರಿದಂತೆ ಸಾವಿರಾರು ಜನ ಒಂದು ಸಣ್ಣ ನಿಷೇಧಾಜ್ಞೆಯಿಂದ ಉಪವಾಸ ನರಳುವುದನ್ನು ಗಮನಿಸಿದಾಗ ಶಾಂತಿಯ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ಸ್ಪರ್ಧೆಯ ನಿರ್ಧಾರ ಮಾಡಿದ್ದೇನೆ.

Shivamogga Live

POINT%203ಕುಬೇರರು, ಲಕ್ಷ್ಮಿ ಪುತ್ರರ ಎದುರಿಗೆ ಸ್ಪರ್ಧೆ ಮಾಡುತ್ತಿದ್ದೇನೆ. ಕಾರ್ಮಿಕರು, ಬಡವಾರ ಪರವಾಗಿ ಸ್ಪರ್ಧಿಸುವುದು ಪರಿಶ್ರಮದ ವಿಚಾರ. ಆದರೆ 32 ವರ್ಷದ ಏಕತಾನತೆ ಹೊಂದಿರುವ ರಾಜಕಾರಣದಲ್ಲಿ ಬದಲಾವಣೆ ತರಲು ಬಯಸುತ್ತಾರೆ. ಬಡವರ ಮೇಲೆ ಹೆಚ್ಚಿನ ನಂಬಿಕೆ ಇದೆ. ಈ ಹಿನ್ನೆಯಲ್ಲಿ ಸ್ಪರ್ಧೆ ಮಾಡುತ್ತಿದ್ದೇನೆ.

Shivamogga Live

POINT%204ನನಗೆ ಶಾಸಕ ಸ್ಥಾನ ಹೊಸದಲ್ಲ. ಏಳೆಂಟು ಚುನಾವಣೆ ಎದುರಿಸಿದ್ದೇನೆ. ಐದು ಬಾರಿ ಲೋಕಸಭೆ, ಎರಡು ವಿಧಾನ ಸಭೆ, ಒಮ್ಮೆ ವಿಧಾನ ಪರಿಷತ್ ಚುನಾವಣೆ ಎದುರಿಸಿದ್ದೇನೆ. ಅತಿ ಹೆಚ್ಚು ಚುನಾವಣೆಗಳಲ್ಲಿ ಸ್ಪರ್ಧೆ ಮಾಡಿದ್ದೇನೆ. ಕೇವಲ ಶಾಸಕನಾಗುವ ಉದ್ದೇಶ ನನ್ನದಲ್ಲ. ಶಿವಮೊಗ್ಗ ನಗರದ ಋಣ ತೀರಿಸುವ ಹೊಣೆಗಾರಿಕೆ ಇದೆ. ಗುರಿ ಸಾಧನೆಗಾಗಿ ಮಾರ್ಗ ಬದಲಾವಣೆ ಮಾಡುತ್ತಿದ್ದೇನೆ. ಟಿಕಟ್‍ಗಾಗಿ ಪಕ್ಷ ಬಿಡುತ್ತಿಲ್ಲ.

Shivamogga Live

POINT%205ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಅಭ್ಯರ್ಥಿ ಘೋಷಣೆಯಾದ ಬಳಿಕ ನಿರ್ಧಾರ ಕೈಗೊಳ್ಳುವ ಉದ್ದೇಶವಿತ್ತು. ಈ ಕ್ಷಣದವರೆಗೆ ಅಭ್ಯರ್ಥಿ ಪ್ರಕಟವಾಗಿಲ್ಲ. ನಾಮಪತ್ರ ಸಲ್ಲಿಸಲು ನಾಳೆ ಕೊನೆ ದಿನ. ನಾಮಪತ್ರ ಸಲ್ಲಿಸುವ ಮೊದಲು ಚಿಹ್ನೆ ಇರುವ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಇವತ್ತೆ ಕೊನೆಯ ದಿನ. ನಾಳೆ ರಾಜೀನಾಮೆ (Resignation) ನೀಡಲು ಸಾಧ್ಯವಿಲ್ಲ. ರಾಜೀನಾಮೆ ಸ್ವೀಕೃತವಾಗದೆ ಇದ್ದರೆ ಅದು ಪಕ್ಷಾಂತರ ನಿಷೇಧ ಕಾಯ್ದೆ ಅಡಿಯೊಳಗೆ ಬರಲಿದೆ. ಆ ಕಾರಣಕ್ಕೆ ಈವರೆಗೂ ನಿರೀಕ್ಷೆ ಮಾಡಿದ್ದವನು ಈಗ ರಾಜೀನಾಮೆ ನೀಡುತ್ತಿದ್ದೇನೆ.

Shivamogga Live

POINT%206ಹುಬ್ಬಳ್ಳಿಗೆ ತೆರಳಿ ರಾಜೀನಾಮೆ ನೀಡುತ್ತಿದ್ದೇನೆ. ಅಲ್ಲಿಂದ ಹೊರಟು ಮಧ್ಯಂತರದಲ್ಲಿ ಮುಖಂಡರೊಂದಿಗೆ ಮಾತುಕತೆ ಮಾಡಲಿದ್ದೇನೆ. ಆ ಬಳಿಕ ಉಳಿದ ವಿಚಾರಗಳು ಬಹಿರಂಗವಾಗಲಿದೆ.

Shivamogga Live

POINT%207ಗುರುವಾರ ನಾಮಪತ್ರ ಸಲ್ಲಿಸುತ್ತಿದ್ದೇನೆ. ಸಂಜೆ ವೇಳೆಗೆ ಸ್ಪಷ್ಟನೆ ಸಿಗಲಿದೆ. ಇವತ್ತು ಮಧ್ಯಾಹ್ನ ರಾಜ್ಯಮಟ್ಟದ ನಾಯಕರ ಜೊತೆಗೆ ಮಾತುಕತೆ ನಡೆಯಲಿದೆ. ಪಕ್ಷೇತರನಾಗಿ ಅಲ್ಲ. ಪಕ್ಷದಿಂದಲೇ ಸ್ಪರ್ಧೆ ಮಾಡುತ್ತೇನೆ.

ಇದನ್ನೂ ಓದಿ – ಆಯನೂರು ಮಂಜುನಾಥ್ ಜೆಡಿಎಸ್ ಅಭ್ಯರ್ಥಿ, ಮಾಜಿ ಸಿಎಂ ಹೇಳಿದ್ದೇನು?

Shivamogga Live | Whatsapp7411700200
CLICK HERE TO JOIN SHIVAMOGGA LIVE WHATSAPP GROUP CLICK HERE TO JOIN SHIVAMOGGA LIVE WHATSAPP GROUP

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Ayanuru-Manjunath-and-Kumaraswamy BREAKING NEWS – ಆಯನೂರು ಮಂಜುನಾಥ್ ಜೆಡಿಎಸ್ ಅಭ್ಯರ್ಥಿ, ಮಾಜಿ ಸಿಎಂ ಹೇಳಿದ್ದೇನು?
Next Article Areca Price in Shimoga APMC ಅಡಕೆ ಧಾರಣೆ | 19 ಏಪ್ರಿಲ್ 2023 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಕೆ ರೇಟ್?

ಇದನ್ನೂ ಓದಿ

130525 CS Shadakshari Press meet in shimoga
SHIVAMOGGA CITY

ಶಿವಮೊಗ್ಗದಲ್ಲಿ ಮೂರು ದಿನ ರಾಜ್ಯಮಟ್ಟದ ಸ್ಪರ್ಧೆಗಳು, ಭಾಗವಹಿಸ್ತಿದ್ದಾರೆ ಸಾವಿರ ಸಾವಿರ ಸರ್ಕಾರಿ ನೌಕರರು, ಹೇಗಿದೆ ವ್ಯವಸ್ಥೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
120525-SN-Channabasappa-visits-kote-police-station.webp
CRIME DIARYSHIVAMOGGA CITY

ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Rambapuri-Swamiji-at-mandli-in-Shimoga-city
SHIVAMOGGA CITY

ಶಿವಮೊಗ್ಗದ ಮಂಡ್ಲಿ ದೇವಸ್ಥಾನಕ್ಕೆ ರಂಭಾಪುರ ಶ್ರೀ ಭೂಮಿ ಪೂಜೆ, ಏನೆಲ್ಲ ಆಶೀರ್ವಚನ ನೀಡಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Savirada-Vachana-in-Shimoga-city.
SHIVAMOGGA CITY

ವಿಶ್ವದಲ್ಲೆ ಮೊದಲ ಬಾರಿ, ಶಿವಮೊಗ್ಗದಲ್ಲಿ 1404 ಮಂದಿಯಿಂದ ವಚನ ಗಾಯನ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/05/2025
Shimoga-Freedom-Park
SHIVAMOGGA CITY

ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಸಾರ್ವಜನಿಕ ಪ್ರವೇಶ ನಿರ್ಬಂಧ, ಯಾವ ಸಮಯದಲ್ಲಿ ನಿರ್ಬಂಧ? ಯಾಕೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?