| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | 21 ಮಾರ್ಚ್ 2019
ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್ ಮಾಡಲಾಗಿದೆ. ಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ಬಿ.ವೈ.ರಾಘವೇಂದ್ರ ಅವರಿಗೆ ಟಿಕೆಟ್ ನೀಡಲಾಗಿದೆ.

ಅಭ್ಯರ್ಥಿ ಘೋಷಣೆಯಾಗುತ್ತಿದ್ದಂತೆ, ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ಅವರಿಗೆ ಜಿಲ್ಲಾ ಬಿಜೆಪಿ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಜಿಲ್ಲಾಧ್ಯಕ್ಷ ರುದ್ರೇಗೌಡ, ಶಾಸಕರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಮೂರ್ತಿ, ಡಿ.ಎಸ್.ಅರುಣ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ಆಕಾಂಕ್ಷಿಗಳೇ ಇರಲಿಲ್ಲ
ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಜಿಲ್ಲಾ ಬಿಜೆಪಿಯಲ್ಲಿ ಈ ಬಾರಿ ಆಕಾಂಕ್ಷಿಗಳೇ ಇರಲಿಲ್ಲ. ಹಾಗಾಗಿ ಕೋರ್ ಕಮಿಟಿ ಸಭೆಯಲ್ಲಿ ಒಂದೇ ಹೆಸರನ್ನು ಫೈನಲ್ ಮಾಡಿ, ಹೈಕಮಾಂಡ್’ಗೆ ಕಳುಹಿಸಲಾಗಿತ್ತು. ರಾಘವೇಂದ್ರ ಅವರ ಹೆಸರನ್ನಷ್ಟೇ ಅಂತಿಮಗೊಳಿಸಿದ್ದರಿಂದ, ಅವರಿಗೆ ಟಿಕೆಟ್ ಬಹುತೇಕ ಖಚಿತವಾಗಿತ್ತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()