Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಕಾಂಗ್ರೆಸ್ ಎರಡನೇ ಪಟ್ಟಿ ರಿಲೀಸ್, ತೀರ್ಥಹಳ್ಳಿಗೆ ಅಭ್ಯರ್ಥಿ ಪ್ರಕಟ, ಇನ್ನೂ 3 ಕ್ಷೇತ್ರಕ್ಕೆ ಮುಂದುವರೆದ ಕುತೂಹಲ

ಕಾಂಗ್ರೆಸ್ ಎರಡನೇ ಪಟ್ಟಿ ರಿಲೀಸ್, ತೀರ್ಥಹಳ್ಳಿಗೆ ಅಭ್ಯರ್ಥಿ ಪ್ರಕಟ, ಇನ್ನೂ 3 ಕ್ಷೇತ್ರಕ್ಕೆ ಮುಂದುವರೆದ ಕುತೂಹಲ

06/04/2023 11:29 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 6 APRIL 2023

SHIMOGA : ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ (Second List) ಬಿಡುಗಡೆಯಾಗದೆ. ಶಿವಮೊಗ್ಗ ಜಿಲ್ಲೆಯ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಿಸಲಾಗಿದೆ. ಮೊದಲ ಪಟ್ಟಿಯಲ್ಲಿ ಮೂರು ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟಿಸಲಾಗಿತ್ತು. ಇನ್ನೂ ಮೂರು ಕ್ಷೇತ್ರದ ಅಭ್ಯರ್ಥಿಗಳ ಕುರಿತು ಕುತೂಹಲ ಮುಂದುವರೆದಿದೆ.

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

Congress-Party-Flag

ತೀರ್ಥಹಳ್ಳಿ ಕ್ಷೇತ್ರದ ಅಭ್ಯರ್ಥಿ ಪ್ರಕಟ

ಎರಡನೇ ಪಟ್ಟಿಯಲ್ಲಿ (Second List) ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟಿಸಲಾಗಿದೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ಸ್ಪರ್ಧೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಹಾಗಾಗಿ ಅವರನ್ನು ತೀರ್ಥಹಳ್ಳಿ ಕ್ಷೇತ್ರದಿಂದ ಕಣಕ್ಕಿಳಿಸಲಾಗುತ್ತಿದೆ.

Kimmane-Rathnakar-Protest-in-Shimoga

ಮೊದಲ ಪಟ್ಟಿಯಲ್ಲೇ ತೀರ್ಥಹಳ್ಳಿ ಕ್ಷೇತ್ರದ ಅಭ್ಯರ್ಥಿಯ  ಹೆಸರು ಪ್ರಕಟವಾಗುವ ನಿರೀಕ್ಷೆ ಇತ್ತು. ಆದರೆ ಗೊಂದಲವಿದ್ದ ಕಾರಣ ತೀರ್ಥಹಳ್ಳಿ ಕ್ಷೇತ್ರವನ್ನು ಕೈ ಬಿಡಲಾಗಿತ್ತು. ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಅವರ ಸಂಧಾನ ಸಭೆ ಬಳಿಕ ಕಿಮ್ಮನೆ ರತ್ನಾಕರ್ ಅವರ ಹೆಸರು ಪ್ರಕಟಿಸಲಾಗಿದೆ.

ಮೂರು ಕ್ಷೇತ್ರಕ್ಕೆ ಇನ್ನೂ ಕುತೂಹಲ

ಎರಡನೆ ಪಟ್ಟಿ ಬಳಿಕ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಕುರಿತು ಇನ್ನೂ ಕುತೂಹಲ ಮುಂದುವರೆದಿದೆ. ಶಿವಮೊಗ್ಗ, ಶಿವಮೊಗ್ಗ ಗ್ರಾಮಾಂತರ, ಶಿಕಾರಿಪುರದಿಂದ ಕಾಂಗ್ರೆಸ್ ಪಕ್ಷ ಯಾರನ್ನು ಕಣಕ್ಕಿಳಿಸಲಿದೆ ಎಂಬುದು ಇನ್ನೂ ಫೈನಲ್ ಆಗಿಲ್ಲ. ಇಬ್ಬರಿಗಿಂತಲೂ ಹೆಚ್ಚು ಆಕಾಂಕ್ಷಿಗಳು ಈ ಕ್ಷೇತ್ರದಲ್ಲಿರುವುದರಿಂದ ಅಭ್ಯರ್ಥಿ ಕುರಿತು ಗೊಂದಲ ಮುಂದುವರೆದಿದೆ.

ಇದನ್ನೂ ಓದಿ – ನಟ ಸುದೀಪ್‌ಗೆ ಸಂಕಷ್ಟ, ಶಿವಮೊಗ್ಗದಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಿದ ವಕೀಲ, ಕಾರಣವೇನು?

ಮೊದಲ ಪಟ್ಟಿಯಲ್ಲಿ ಸಾಗರ ಕ್ಷೇತ್ರಕ್ಕೆ ಬೇಳೂರು ಗೋಪಾಲಕೃಷ್ಣ, ಸೊರಬಕ್ಕೆ ಮಧು ಬಂಗಾರಪ್ಪ, ಭದ್ರಾವತಿಯಿಂದ ಬಿ.ಕೆ.ಸಂಗಮೇಶ್ವರ ಅವರ ಹೆಸರನ್ನು ಪ್ರಕಟಿಸಲಾಗಿತ್ತು.

Shivamogga Live | Whatsapp7411700200
CLICK HERE TO JOIN SHIVAMOGGA LIVE WHATSAPP GROUP CLICK HERE TO JOIN SHIVAMOGGA LIVE WHATSAPP GROUP

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Candle-Light-March-in-Shimoga-city-Election-Commission ಶಿವಮೊಗ್ಗದಲ್ಲಿ ಕ್ಯಾಂಡಲ್ ಲೈಟ್ ಮಾರ್ಚ್, ಅಧಿಕಾರಿಗಳು, ವಿವಿಧ ಸಂಘಟನೆ ಪ್ರಮುಖರು ಭಾಗಿ
Next Article Areca Price in Shimoga APMC ಅಡಕೆ ಧಾರಣೆ | 6 ಏಪ್ರಿಲ್ 2023 | ಶಿವಮೊಗ್ಗ, ತುಮಕೂರು ಸೇರಿ ಎಲ್ಲೆಲ್ಲಿ ಎಷ್ಟಿದೆ ಅಡಕೆ ರೇಟ್?

ಇದನ್ನೂ ಓದಿ

POLITICSSHIVAMOGGA CITY

ಶಿವಮೊಗ್ಗದಲ್ಲಿ ಜೋರು ಮಳೆಯಲ್ಲಿ ವಿಜಯೇಂದ್ರ ಭಾಷಣ, ಏನೆಲ್ಲ ಹೇಳಿದರು? ಇಲ್ಲಿದೆ ಪ್ರಮುಖ ಪಾಯಿಂಟ್ಸ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/04/2025
MLA-SN-Channabasappa-Shimoga.
POLITICSSHIVAMOGGA CITY

ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ, ಶಿವಮೊಗ್ಗದಿಂದ ನೂರಾರು ಬಿಜೆಪಿ ಕಾರ್ಯಕರ್ತರು, ಎಂಎಲ್‌ಎ ಹೇಳಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
02/04/2025
Madhu-Bangarappa-Minister
POLITICS

ಇವತ್ತು, ನಾಳೆ ಉಸ್ತುವಾರಿ ಸಚಿವರಿಂದ ಶಿವಮೊಗ್ಗ ಜಿಲ್ಲೆ ಪ್ರವಾಸ, ಎಲ್ಲೆಲ್ಲಿ ಭೇಟಿ ನೀಡ್ತಾರೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/03/2025
Dr-Dhananjaya-Sarji-in-session.
POLITICSSHIVAMOGGA CITY

ವಿಧಾನಸೌಧದಲ್ಲಿ ಕುವೆಂಪು ವಿ.ವಿ ಕುರಿತು ಚರ್ಚೆ, ಡಾ. ಸರ್ಜಿ ಏನೆಲ್ಲ ವಿಷಯ ಪ್ರಸ್ತಾಪಿಸಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/03/2025
DS-Arun-speaks-at-session
POLITICSSHIVAMOGGA CITY

ಶರಾವತಿ ಭೂಗತ ವಿದ್ಯುತ್‌ ಯೋಜನೆ ಕೈ ಬಿಡುವಂತೆ ಪಟ್ಟು, ಸದನದಲ್ಲಿ ಡಿ.ಎಸ್‌.ಅರುಣ್‌ ಹೇಳಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/03/2025
Minister-Madhu-Bangarappa-Press-meet.
POLITICSSHIVAMOGGA CITY

ಮುಸ್ಲಿಮ್‌ ಬಜೆಟ್‌ ಆರೋಪಕ್ಕೆ ಮಧು ಬಂಗಾರಪ್ಪ ತಿರುಗೇಟು, ಏನಂದ್ರು? ಇಲ್ಲಿದೆ ನಾಲ್ಕು ಪಾಯಿಂಟ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/03/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?