ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 AUGUST 2023
SHIMOGA : ಪಕ್ಷ ಸಂಘಟನೆ ಮತ್ತು ಮುಂದಿನ ಚುನಾವಣೆಗಳನ್ನು ಎದುರಿಸಲು ಜೆಡಿಎಸ್ ಪಕ್ಷ (JDS Party) ಕೋರ್ ಕಮಿಟಿ (Core Team) ರಚನೆ ಮಾಡಿದೆ. ಮಾಜಿ ಸಚಿವ ಜಿ.ಟಿ.ದೇವೇಗೌಡ ಇದರ ಅಧ್ಯಕ್ಷರಾಗಿದ್ದಾರೆ. ಶಿವಮೊಗ್ಗದ ಮಾಜಿ ಶಾಸಕ ಕೆ.ಬಿ.ಪ್ರನಸ್ನ ಕುಮಾರ್ ಅವರನ್ನು ಕೋರ್ ಕಮಿಟಿಗೆ ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ KSRTC ಬಸ್ ಹತ್ತಿ ವ್ಯಾನಿಟಿ ಬ್ಯಾಗ್ ಗಮನಿಸಿದ ನ್ಯಾಮತಿಯ ಮಹಿಳೆಗೆ ಕಾದಿತ್ತು ಆಘಾತ
ಜೆಡಿಎಸ್ ಪಕ್ಷ 21 ನಾಯಕರ ಕೋರ್ ಕಮಿಟಿ ಸಿದ್ಧಪಡಿಸಿದೆ. ಹಾಲಿ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಪ್ರಮುಖ ನಾಯಕರ ತಂಡ ರಚಿಸಲಾಗಿದೆ. ವೈ.ಎಸ್.ವಿ. ದತ್ತ ಅವರು ಕೋರ್ ಕಮಿಟಿಯ ಸಂಚಾಲಕರಾಗಿದ್ದಾರೆ. ಶಿವಮೊಗ್ಗದ ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರು ಕೋರ್ ಕಮಿಟಿ ಸದಸ್ಯರಾಗಿದ್ದಾರೆ. ಈ ಸಮಿತಿ ಪೂರ್ಣ ಅಧಿಕಾರ ನೀಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ.
LATEST NEWS
- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು






