Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಆರ್‌.ಎಂ.ಮಂಜುನಾಥ ಗೌಡಗೆ ಮಹತ್ವದ ಜವಾಬ್ದಾರಿ, ಉಪ ಮುಖ್ಯಮಂತ್ರಿಯಿಂದ ಪತ್ರ, ಏನಿದೆ ಲೆಟರ್‌ನಲ್ಲಿ?

ಆರ್‌.ಎಂ.ಮಂಜುನಾಥ ಗೌಡಗೆ ಮಹತ್ವದ ಜವಾಬ್ದಾರಿ, ಉಪ ಮುಖ್ಯಮಂತ್ರಿಯಿಂದ ಪತ್ರ, ಏನಿದೆ ಲೆಟರ್‌ನಲ್ಲಿ?

01/06/2023 5:58 PM
ನಿತಿನ್‌ ಕೈದೊಟ್ಲು

SHIVAMOGGA LIVE | 1 JUNE 2023

SHIMOGA : ರಾಜ್ಯ ಕಾಂಗ್ರೆಸ್‌ ವತಿಯಿಂದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣಾ ಪೂರ್ಯ ತಯಾರಿಗೆ ಸಮಿತಿ ರಚಿಸಲಾಗಿದೆ. ಕಾಂಗ್ರೆಸ್‌ ಮುಖಂಡ ಆರ್.ಎಂ.ಮಂಜುನಾಥ ಗೌಡ ಅವರು ಈ ಸಮಿತಿಯ ಸದಸ್ಯರಾಗಿದ್ದಾರೆ. ಈ ಸಂಬಂಧ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ‌ ಡಿ.ಕೆ.ಶಿವಕುಮಾರ್‌ ಅವರು ಮಂಜುನಾಥ ಗೌಡ ಅವರಿಗೆ ಪತ್ರ (Letter) ಬರೆದಿದ್ದಾರೆ.

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

RM-Manjunatha-Gowda-Press-Meet

ಪತ್ರದಲ್ಲಿ ಏನಿದೆ?

ಸರ್ಕಾರ ರಚನೆಯಾಗಿ ಕಾರ್ಯನಿರ್ವಹಿಸಲು ಸಜ್ಜಾಗುತ್ತಿದ್ದಂತೆ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಎದುರಾಗಿದೆ. ಈ ಹಿನ್ನೆಲೆ ಇವೆರಡು ಚುನಾವಣೆಗಳನ್ನು ನಡೆಸಲು ಕಾನೂನಾತ್ಮಕ ಸಾಧಕ ಬಾಧಕಗಳನ್ನು ಪರಾಮರ್ಶಿಸಿ ವರದಿ ನೀಡಲು ಸಮಿತಿ ರಚಿಸಲಾಗಿದೆ. ಸಮಿತಿಯು ಚರ್ಚೆ ನಡೆಸಿ, ಸ್ಥಳೀಯ ಮುಖಂಡರನ್ನು ಸಂಪರ್ಕಿಸಿ ಬಹುಮತ ಪಡೆಯುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಪತ್ರದಲ್ಲಿ (Letter) ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಡಿಸಿಸಿ ಬ್ಯಾಂಕಿಗೆ ಮೂರು ವರ್ಷದ ಬಳಿಕ ಮಂಜುನಾಥ ಗೌಡ ಎಂಟ್ರಿ, ನಿರ್ದೇಶಕ ಸ್ಥಾನ ಊರ್ಜಿತ, ಏನಿದು ಪ್ರಕರಣ?

ಯಾರೆಲ್ಲ ಇದ್ದಾರೆ ಸಮಿತಿಯಲ್ಲಿ?

ಸಚಿವ ಪ್ರಿಯಾಂಕ್‌ ಖರ್ಗೆ ಅವರು ಈ ಸಮಿತಿ ಅ‍ಧ್ಯಕ್ಷ. ಸಚಿವರಾದ ಸತೀಶ್‌ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌, ಸಚಿವರಾದ ಈಶ್ವರ್‌ ಖಂಡ್ರೆ, ಹೆಚ್‌.ಕೆ.ಪಾಟೀಲ್‌, ಹೆಚ್.ಸಿ.ಮಹದೇವಪ್ಪ, ಬಸವರಾಜ ರಾಯರೆಡ್ಡಿ, ಡಾ.ಶರಣ ಪ್ರಕಾಶ್‌ ಪಾಟೀಲ್‌, ಆರ್.ಬಿ.ತಿಮ್ಮಾಪುರ, ಶಾಸಕರಾದ ರೂಪಾ ಶಶಿಧರ್‌, ಎ.ಎಸ್.ಪೊನ್ನಣ್ಣ, ಕೆ.ಎಂ.ಶಿವಲಿಂಗೇಗೌಡ, ಎಸ್.ಆರ್.ಶ್ರೀನಿವಾಸ್‌, ವಿಧಾನ ಪರಿಷತ್‌ ಸದಸ್ಯ ಎಸ್‌.ರವಿ, ಕೆಪಿಸಿಸಿ ಉಪಾಧ್ಯಕ್ಷ ಮಂಜುನಾಥ ಭಂಡಾರಿ ಅವರು ಸಮಿತಿ ಸಂಚಾಲಕರಾಗಿದ್ದಾರೆ. ಮಾಜಿ ಸಂಸದ ನಾರಾಯಣಸ್ವಾಮಿ, ಮಾಜಿ ಶಾಸಕ ವಿಜಯ ಸಿಂಗ್‌, ಆರ್.ಎಂ.ಮಂಜುನಾಥ ಗೌಡ ಅವರು ಸಮಿತಿಯಲ್ಲಿ ಇದ್ದಾರೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article CRIME-NEWS-SHIVAMOGGA-LIVE-NEWS ಹುಡುಗಿ ವಿಚಾರಕ್ಕೆ ಮಾರಕಾಸ್ತ್ರ ಸಹಿತ ಯುವಕನ ಮನೆಗೆ ನುಗ್ಗಿ ದಾಂಧಲೆ, ಕಿಟಕಿ ಗಾಜು, ತೊಟ್ಟಿಲು ಪೀಸ್‌ ಪೀಸ್
Next Article ADIKE-RATE-SHIVAMOGGA-LIVE-NEWS ಅಡಿಕೆ ರೇಟ್‌ | 1 ಜೂನ್‌ 2023 | ಯಾವ್ಯಾವ ಮಾರಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇದನ್ನೂ ಓದಿ

BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
Thirthahalli-News-Update
THIRTHAHALLI

ತೀರ್ಥಹಳ್ಳಿ: ಚಲಿಸುತ್ತಿದ್ದ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆದ ಕಿಯಾ ಕಾರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
ACCIDENT-NEWS-GENERAL-IMAGE.
THIRTHAHALLI

ಆಗುಂಬೆ ಸಮೀಪ ಕಾರುಗಳು ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ, ಹೇಗಾಯ್ತು ಘಟನೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
power cut mescom ELECTRICITY
THIRTHAHALLI

ಕೋಣಂದೂರಿನ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
Thirthahalli-News-Update
THIRTHAHALLI

ತೀರ್ಥಹಳ್ಳಿ ಬಾಲಕ ಸಾವು ಪ್ರಕರಣ, ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಆದೇಶ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/04/2025
Thirthahalli-News-Update
THIRTHAHALLI

ಕೆಎಫ್‌ಡಿ ಸೋಂಕು, ತೀರ್ಥಹಳ್ಳಿಯ ಬಾಲಕ ಮಣಿಪಾಲದಲ್ಲಿ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/04/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?