BREAKING NEWS | ಡಾ.ಧನಂಜಯ ಸರ್ಜಿಗೆ ಬಿಜೆಪಿ ಟಿಕೆಟ್‌

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 12 MAY 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ELECTION NEWS : ವಿಧಾನ ಪರಿಷತ್ತಿನ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ತನ್ನ ಅಭ್ಯರ್ಥಿ ಪ್ರಕಟಿಸಿದೆ. ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಅವರನ್ನು ಕಣಕ್ಕಿಳಿಸುವುದಾಗಿ ಬಿಜೆಪಿ ಪ್ರಕಟಿಸಿದೆ. ಇದರಿಂದ ಚುನಾವಣ ಕಣ ಮತ್ತಷ್ಟು ರಂಗೇರಿದೆ.

ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್‌ ಕುರಿತು ತೀವ್ರ ಕುತೂಹಲವಿತ್ತು. ಡಾ. ಧನಂಜಯ ಸರ್ಜಿ ಸೇರಿ ಹಲವರ ಹೆಸರು ಮುನ್ನೆಲೆಗೆ ಬಂದಿತ್ತು. ಕೇಂದ್ರಿಯ ಚುನಾವಣಾ ಸಮಿತಿ ಅಂತಿಮವಾಗಿ ಧನಂಜಯ ಸರ್ಜಿ ಅವರಿಗೆ ಟಿಕೆಟ್‌ ಘೋಷಿಸಿದೆ. ಜೂ. 3ರಂದು ಮತದಾನ ನಡೆಯಲಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮತ್ತೊಂದು ಬಂಡಾಯ, ಪಕ್ಷೇತರರಾಗಿ ಕಣಕ್ಕಿಳಿದ ದಿನೇಶ್‌, ಕಾಂಗ್ರೆಸ್‌ಗೆ ತಲೆನೋವು

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment