SHIVAMOGGA LIVE NEWS | 7 JUNE 2024
RESULT NEWS : ನೈಋತ್ಯ ಪದವೀಧರರ ಕ್ಷೇತ್ರವನ್ನು ಬಿಜೆಪಿ ಮತ್ತೆ ತನ್ನ ತೆಕ್ಕೆಯಲ್ಲೆ ಉಳಿಸಿಕೊಂಡಿದೆ. ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಈ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದಾರೆ (Wins).
ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ನಡೆದ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮೊದಲ ಪ್ರಾಶಸ್ತ್ಯದ ಮತಗಳಲ್ಲಿಯೇ ಗೆಲುವು ಸಾಧಿಸಿದ್ದಾರೆ. ಅಂತಿಮವಾಗಿ ನಾಲ್ವರು ಅಭ್ಯರ್ಥಿಗಳು ಗಳಿಸಿದ ಮತಗಳೆಷ್ಟು? ಇಲ್ಲಿದೆ ವಿವರ.
![]() ಡಾ.ಧನಂಜಯ ಸರ್ಜಿ (ಬಿಜೆಪಿ) |
|
![]() ಆಯನೂರು ಮಂಜುನಾಥ್ (ಕಾಂಗ್ರೆಸ್) |
|
![]() ರಘುಪತಿ ಭಟ್ (ಪಕ್ಷೇತರ) |
|
![]() ಎಸ್.ಪಿ.ದಿನೇಶ್ (ಪಕ್ಷೇತರ) |
|
ಇದನ್ನೂ ಓದಿ – ಮೂರನೇ ಸುತ್ತಿನ ಎಣಿಕೆ ಪೂರ್ಣ, ಡಾ. ಸರ್ಜಿಗೆ ಮತಗಳು ಹೆಚ್ಚಳ, ಆಯನೂರು ಗಳಿಸಿದ್ದೆಷ್ಟು?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200