ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 APRIL 2024
ELECTION NEWS : ಲೋಕಸಭೆ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಚುನಾವಣ ಆಯೋಗ ಚಿಹ್ನೆ ನೀಡಿದೆ. ಕೈ ಕಟ್ಟಿರುವ ರೈತ ಮತ್ತು ಎರಡು ಕಬ್ಬುಗಳಿರುವ ಚಿಹ್ನೆ ನೀಡಲಾಗಿದೆ. ಇನ್ಮುಂದೆ ಈಶ್ವರಪ್ಪ ಅವರ ಪ್ರಚಾರದ ವೇಳೆ ಈ ಚಿಹ್ನೆ ಬಳಕೆ ಮಾಡಲಿದ್ದಾರೆ.
ಈವರೆಗೂ ತಮ್ಮ ಪ್ರಚಾರದಲ್ಲಿ ಈಶ್ವರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊ ಬಳಕೆ ಮಾಡುತ್ತಿದ್ದರು. ಇದೇ ವಿಚಾರವಾಗಿ ಬಿಜೆಪಿ ನ್ಯಾಯಾಲಯದ ಕದ ತಟ್ಟಿದೆ. ಈಗ ಚಿಹ್ನೆ ಸಿಕ್ಕಿರುವುದರಿಂದ ಈಶ್ವರಪ್ಪ ಅವರ ಪ್ರಚಾರದಲ್ಲಿ ಈ ಚಿಹ್ನೆ ಕಾಣಸಿಗಲಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮೂವರು ಅಭ್ಯರ್ಥಿಗಳಿಂದ ನಾಮಪತ್ರ ಹಿಂದಕ್ಕೆ, ಈಗೆಷ್ಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ?
LATEST NEWS
- ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

- ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

- ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್ ಇನ್ಸ್ಪೆಕ್ಟರ್ ಸಚಿನ್ ಅಂತ್ಯಕ್ರಿಯೆ

- ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

About The Editor
ನಿತಿನ್ ಆರ್.ಕೈದೊಟ್ಲು















