ಮೋದಿ ಸರ್ಕಾರವನ್ನು ಟೀಕಿಸುತ್ತಿದ್ದರು ಸಚಿವ ಖಾದರ್, ದಿಢೀರ್ ಬಂದರು ಈಶ್ವರಪ್ಪ, ಮುಂದೇನಾಯ್ತು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | 24 ಫೆಬ್ರವರಿ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಸ್ಮಾರ್ಟ್ ಸಿಟಿ ಯೋಜನೆಯ ಶಂಕುಸ್ಥಾಪನೆಗೆ, ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಪ್ರವಾಸಿ ಮಂದಿರಕ್ಕೆ ಆಗಮಿಸಿದ ಖಾದರ್ ಅವರು, ಅಲ್ಲಿಯೇ ಸುದ್ದಿಗೋಷ್ಠಿ ನಡೆಸುತ್ತಿದ್ದರು. ಮೊದಲು ಶಿವಮೊಗ್ಗ ಸಿಟಿಯ ಅಭಿವೃದ್ಧಿ ವಿಚಾರಗಳ ಕುರಿತು ಪ್ರಸ್ತಾಪಿಸಿದರು. ನಂತರ ಮಾತು ರಾಜಕೀಯದತ್ತ ಹೊರಳಿತು. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಟೀಕೆ, ಟಿಪ್ಪಣಿ ಮಾಡುತ್ತಿದ್ದರು.

52889898 797317427296346 3464140923816902656 n.jpg? nc cat=106& nc oc=AQmCnq xn02u8WiphqvaYsSuFZCB52dFhWax2UVL0Id2HnoL97 2qOiuGG OSfsKeTk& nc ht=scontent.fixe1 1

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮುಖಂಡರಷ್ಟೇ ಇದ್ದರು. ಇದೇ ವೇಳೆ, ಸಚಿವ ಖಾದರ್ ಅವರು ಬಂದಿರುವ ವಿಚಾರ ತಿಳಿದು, ಶಾಸಕ ಕೆ.ಎಸ್.ಈಶ್ವರಪ್ಪ ಪ್ರವಾಸಿ ಮಂದಿರಕ್ಕೆ ಬಂದರು. ಆಗ ಖಾದರ್ ಅವರು ಮೋದಿ ವಿರುದ್ಧ ಟೀಕೆ ಮಾಡುತ್ತಿದ್ದರು. ಇದು ಈಶ್ವರಪ್ಪ ಕಿವಿಗೆ ಬಿದ್ದಿದ್ದೇ ತಡ, ಅಲ್ರಿ ಸ್ವಾಮಿ, ವಿಧಾನಸೌಧದಲ್ಲೂ ಬೈತೀರ.. ಇಲ್ಲಿ ಬಂದೂ ಬೈತೀರಲ್ಲ.. ಏನ್ರಿ ಇದು ಅಂತಾ ಪ್ರಶ್ನಿಸಿದರು.

52585340 797317403963015 678027228386164736 n.jpg? nc cat=111& nc oc=AQkEA5lwDr9ne7OnKcLI0oFVyXQ9L krjc5ThdB2W0RwHXBUYjWRukpd2bdwgwfGybg& nc ht=scontent.fixe1 1

ಒಂದೆರಡು ಕ್ಷಣ ತಬ್ಬಿಬ್ಬಾದ ಸಚಿವ ಖಾದರ್, ಪತ್ರಿಕಾಗೋಷ್ಠಿ ಮುಗಿಸಿ ಬರುತ್ತೇನೆ ಎಂದರು. ಬೇಗ ಮುಗಿಸಿ ಬನ್ನಿ ಎಂದು ಈಶ್ವರಪ್ಪ ಪಕ್ಕದ ಕೋಣೆಗೆ ತೆರಳಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment