Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗ ಕಾಂಗ್ರೆಸ್‍ಗೆ ಆಘಾತ, ಬೆಂಬಲಿಗರೊಂದಿಗೆ ಪಕ್ಷಕ್ಕೆ ಗುಡ್ ಬೈ ಹೇಳಿದ ಮಾಜಿ ಶಾಸಕ

ಶಿವಮೊಗ್ಗ ಕಾಂಗ್ರೆಸ್‍ಗೆ ಆಘಾತ, ಬೆಂಬಲಿಗರೊಂದಿಗೆ ಪಕ್ಷಕ್ಕೆ ಗುಡ್ ಬೈ ಹೇಳಿದ ಮಾಜಿ ಶಾಸಕ

22/04/2023 10:12 AM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 22 APRIL 2023

SHIMOGA : ಕಾಂಗ್ರೆಸ್ ಟಿಕೆಟ್ ಸಿಗದೆ ಜೆಡಿಎಸ್‌ನಲ್ಲೂ ನಿರಾಸೆ ಗೊಳಗಾಗಿ ತಟಸ್ಥವಾಗಿ ಉಳಿಯಲು ಬಯಸಿದ್ದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರನ್ನು ಜೆಡಿಎಸ್ (JDS) ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

KB-Prasanna-Kumar-Joins-JDS-HD-Devegowda-Ayanuru-Manjunatha-M-Srikanth

ಬೆಂಗಳೂರಲ್ಲಿ ಜೆಡಿಎಸ್‌ (JDS) ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೆ.ಬಿ.ಪ್ರಸನ್ನಕುಮಾರ್ ಮತ್ತು ಅವರ ಅಭಿಮಾನಿಗಳನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಇದನ್ನೂ ಓದಿ – ಹುಷಾರ್, ನಿಮಗೂ ಬರಬಹುದು ಇಂಥಾ ಮೆಸೇಜ್, ಯಾಮಾರಿದ್ರೆ ಸಂಕಷ್ಟ ಫಿಕ್ಸ್, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್

ಜೆಡಿಎಸ್‌ನ ಟಿಕೆಟ್ ಸಿಗುವುದಿಲ್ಲವೆಂಬುದು ಬುಧವಾರ ರಾತ್ರಿ ಖಾತ್ರಿಯಾದ ಬಳಿಕ, ಈ ಬಾರಿ ಚುನಾವಣೆಯಲ್ಲಿ ಯಾರನ್ನೂ ಬೆಂಬಲಿಸದೆ ತಟಸ್ಥರಾಗಿ ಉಳಿಯಲು ಬಯಸಿದ್ದರು. ಆದರೆ, ರಾಜಕೀಯ ಭವಿಷ್ಯದ ಉದ್ದೇಶದಿಂದ ಮತ್ತು ಅಭಿಮಾನಿಗಳ ಒತ್ತಾಸೆ ಮೇರೆಗೆ ಜೆಡಿಎಸ್ ಸೇರಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ಮತ್ತು ಅಭ್ಯರ್ಥಿ ಆಯನೂರು ಮಂಜುನಾಥ್‌ ಇದ್ದರು.

Shivamogga Live | Whatsapp7411700200
CLICK HERE TO JOIN SHIVAMOGGA LIVE WHATSAPP GROUP CLICK HERE TO JOIN SHIVAMOGGA LIVE WHATSAPP GROUP

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article SMS-Fraud-Shimoga-CEN-Police-Station. ಹುಷಾರ್, ನಿಮಗೂ ಬರಬಹುದು ಇಂಥಾ ಮೆಸೇಜ್, ಯಾಮಾರಿದ್ರೆ ಸಂಕಷ್ಟ ಫಿಕ್ಸ್, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್
Next Article Yedyurappa-close-Aide-Shanthaveerappa-Gowda-resigns-congress ಯಡಿಯೂರಪ್ಪ ಕುಟುಂಬದ ವಿರುದ್ಧ ಆಕ್ರೋಶ, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಪ್ರಕಟ, ಶಾಂತವೀರಪ್ಪ ಗೌಡ ನಡೆ ಯಾವ ಕಡೆ?

ಇದನ್ನೂ ಓದಿ

BJP-President-BY-Vijayendra-Press-meet-in-shimoga.
POLITICSSHIVAMOGGA CITY

ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2025
POLITICSSHIVAMOGGA CITY

ಶಿವಮೊಗ್ಗದಲ್ಲಿ ಜೋರು ಮಳೆಯಲ್ಲಿ ವಿಜಯೇಂದ್ರ ಭಾಷಣ, ಏನೆಲ್ಲ ಹೇಳಿದರು? ಇಲ್ಲಿದೆ ಪ್ರಮುಖ ಪಾಯಿಂಟ್ಸ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/04/2025
MLA-SN-Channabasappa-Shimoga.
POLITICSSHIVAMOGGA CITY

ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ, ಶಿವಮೊಗ್ಗದಿಂದ ನೂರಾರು ಬಿಜೆಪಿ ಕಾರ್ಯಕರ್ತರು, ಎಂಎಲ್‌ಎ ಹೇಳಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
02/04/2025
Madhu-Bangarappa-Minister
POLITICS

ಇವತ್ತು, ನಾಳೆ ಉಸ್ತುವಾರಿ ಸಚಿವರಿಂದ ಶಿವಮೊಗ್ಗ ಜಿಲ್ಲೆ ಪ್ರವಾಸ, ಎಲ್ಲೆಲ್ಲಿ ಭೇಟಿ ನೀಡ್ತಾರೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/03/2025
Dr-Dhananjaya-Sarji-in-session.
POLITICSSHIVAMOGGA CITY

ವಿಧಾನಸೌಧದಲ್ಲಿ ಕುವೆಂಪು ವಿ.ವಿ ಕುರಿತು ಚರ್ಚೆ, ಡಾ. ಸರ್ಜಿ ಏನೆಲ್ಲ ವಿಷಯ ಪ್ರಸ್ತಾಪಿಸಿದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/03/2025
DS-Arun-speaks-at-session
POLITICSSHIVAMOGGA CITY

ಶರಾವತಿ ಭೂಗತ ವಿದ್ಯುತ್‌ ಯೋಜನೆ ಕೈ ಬಿಡುವಂತೆ ಪಟ್ಟು, ಸದನದಲ್ಲಿ ಡಿ.ಎಸ್‌.ಅರುಣ್‌ ಹೇಳಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/03/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?