ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 5 JUNE 2024
RESULT NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಫಲಿತಾಂಶದ ಬಳಿದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಮತ್ತು ನಟ ಡಾ. ಶಿವರಾಜ್ ಕುಮಾರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲಾತಣದ (SOCIAL MEDIA) ಮೂಲಕ ಮತದಾರರು, ಪಕ್ಷದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.
ಫೇಸ್ಬುಕ್ನಲ್ಲಿ ಧನ್ಯವಾದ ತಿಳಿಸಿದ ಗೀತಾ
ತಮ್ಮ ಫೇಸ್ಬುಕ್ ಖಾತೆಯಲ್ಲಿ ಗೀತಾ ಶಿವರಾಜ್ ಕುಮಾರ್ ಅವರು ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ. ಫಲಿತಾಂಶ ನಮ್ಮ ಕಡೆಯಾಗದಿದ್ದರೂ, ನಿಮ್ಮೊಂದಿಗಿನ ಪ್ರಯಾಣ, ನಮ್ಮ ಜನರ ಅಚಲ ಬೆಂಬಲಕ್ಕೆ ಕೃತಜ್ಞತೆ ಎಂದು ತಿಳಿಸಿದ್ದಾರೆ. ಇಲ್ಲಿದೆ ಗೀತಾ ಶಿವರಾಜ್ ಕುಮಾರ್ ಅವರ ಪೋಸ್ಟ್.

ಇನ್ನೊಂದೆಡೆ ನಟ ಡಾ. ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಪಕ್ಷ, ಕಾರ್ಯಕರ್ತರು, ಮತದಾರರಿಗೆ ಧನ್ಯವಾದ ತಿಳಿಸಿ ಟ್ವೀಟ್ ಮಾಡಿದ್ದಾರೆ.
ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ @INCKarnataka ಕಾರ್ಯಕರ್ತರು ಹಾಗು ವಿಶ್ವಾಸವನ್ನಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದಗಳು. pic.twitter.com/abKP4PWpuY
— DrShivaRajkumar (@NimmaShivanna) June 4, 2024
LATEST NEWS
- ದಿಢೀರ್ ರಸ್ತೆಗೆ ಬಂದು ಕಾರಿನ ಮೇಲೆ ಜಿಗಿದ ಕಾಡುಕೋಣ

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? | 10 ಫೆಬ್ರವರಿ 2026

- ಶಿವಮೊಗ್ಗ ವಿಮಾನ ನಿಲ್ದಾಣ, ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

- ಶಿವಮೊಗ್ಗದಲ್ಲಿ ಉಚಿತ ಆರ್ಯುವೇದ ಆರೋಗ್ಯ ತಪಾಸಣಾ ಶಿಬಿರ, ಈಗಲೇ ಹೆಸರು ನೋಂದಣಿಗೆ ಸೂಚನೆ

- ಶಿವಮೊಗ್ಗ ಕೋಟೆ ಮಾರಿಕಾಂಬಾ ಜಾತ್ರೆ ಸಿದ್ಧತೆ ಜೋರು, ಪ್ರಚಾರ ಶುರು

About The Editor
ನಿತಿನ್ ಆರ್.ಕೈದೊಟ್ಲು






