ಶಿವಮೊಗ್ಗ ಲೈವ್.ಕಾಂ | SHIMOGA NEWS | 4 ಆಗಸ್ಟ್ 2021
ಸಂಪುಟ ರಚನೆಯಾಗುತ್ತಿದ್ದಂತೆ ನೂತನ ಸಚಿವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋವಿಡ್ ಮತ್ತು ನೆರೆ ಪರಿಸ್ಥಿತಿ ನಿರ್ವಹಣೆ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ | ಸಾಲು ಸಾಲು ಸೋಲು, ಆರು ತಿಂಗಳು ಜೈಲು, ತಾಳ್ಮೆಗೆ ಸಿಕ್ತು ಫಲ, ಸಚಿವ ಆರಗ ಜ್ಞಾನೇಂದ್ರ ಬಗ್ಗೆ ತಿಳಿಬೇಕಾದ ಸಂಗತಿಗಳು ಇಲ್ಲಿವೆ
ಕರೋನ ಮೂರನೆ ಅಲೆ ಭೀತಿ ಎದುರಾಗಿದೆ. ಮತ್ತೊಂದೆಡೆ ನೆರೆ ಪರಿಹಾರ ಕಾರ್ಯಗಳು ತ್ವರಿತವಾಗಿ ಆಗಬೇಕಿದೆ. ಈ ಹಿನ್ನೆಲೆಯಲ್ಲಿ ನೂತನ ಸಚಿವರಿಗೆ ಮುಂದಿನ ಆದೇಶದವರೆಗೆ ಒಂದೊಂದು ಜಿಲ್ಲೆಗಳ ಜವಾಬ್ದಾರಿಯನ್ನು ಹಂಚಿಕೆ ಮಾಡಲಾಗಿದೆ.
ಇದನ್ನೂ ಓದಿ | ಶಿವಮೊಗ್ಗ ಬಿಜೆಪಿ ಕಚೇರಿ ಮುಂದೆ ಸಿಹಿ ಹಂಚಿ ಸಂಭ್ರಮ, ಬಣ್ಣ ಹಚ್ಚಿ ಸಡಗರ
ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಶಿವಮೊಗ್ಗ ಜಿಲ್ಲೆಯ ಜವಾಬ್ದಾರಿ ನೀಡಲಾಗಿದೆ. ಆರಗ ಜ್ಞಾನೇಂದ್ರ ಅವರಿಗೆ ಚಿಕ್ಕಮಗಳೂರು ಜಿಲ್ಲೆಯ ಜವಾಬ್ದಾರಿ ವಹಿಸಲಾಗಿದೆ.
ಇದನ್ನೂ ಓದಿ | ತೀರ್ಥಹಳ್ಳಿ ಕ್ಷೇತ್ರದ್ದು ವಿಭಿನ್ನ ದಾಖಲೆ, ಸಿಎಂ ಹುದ್ದೆಯಿಂದ ಸ್ಪೀಕರ್ ತನಕ ಎಲ್ಲಾ ಜವಾಬ್ದಾರಿ ನಿಭಾಯಿಸಿದ್ದಾರೆ ಇಲ್ಲಿಯ ಶಾಸಕರು
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200