ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 29 JANUARY 2025
ಶಿವಮೊಗ್ಗ : ಜಿಲ್ಲಾ ಬಿಜೆಪಿಗೆ ನೂತನ ಅಧ್ಯಕ್ಷರನ್ನು (president) ಘೋಷಿಸಲಾಗಿದೆ. ಈ ಹಿಂದೆ ನಗರ ಅಧ್ಯಕ್ಷರಾಗಿದ್ದ ಎನ್.ಕೆ.ಜಗದೀಶ್ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿ ಕಾರ್ಯಾಲಯದಲ್ಲಿ ಚುನಾವಣೆ ನಡೆಯಿತು. ಜಿಲ್ಲಾಧ್ಯಕ್ಷರು, ಸಂಸದ, ಶಾಸಕರು, ಕೋರ್ ಕಮಿಟಿ ಸದಸ್ಯರು, ಜಿಲ್ಲಾ ಮುಖಂಡರ ಸಮ್ಮುಖದಲ್ಲಿ ಚುನಾವಣೆ ನಡೆಯಿತು. ಎನ್.ಕೆ.ಜಗದೀಶ್ ನೂತನ ಅಧ್ಯಕ್ಷರಾಗಿದ್ದಾರೆ. ರಾಜ್ಯಕ್ಕೆ ಜಿಲ್ಲಾ ಪ್ರತಿನಿಧಿಯಾಗಿ ರುದ್ರೇಗೌಡ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಸಿ.ಆರ್.ಪ್ರೇಮ್ ಕುಮಾರ್ ತಿಳಿಸಿದ್ದಾರೆ.
ಇನ್ನು, ಜಿಲ್ಲೆಯ 10 ಮಂಡಲಗಳಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸದಲಾಗಿದೆ.ಮಂಡಲಗಳಿಗೆ ನೂತನ ಅಧ್ಯಕ್ಷರ ಆಯ್ಕೆ

ತೀರ್ಥಹಳ್ಳಿ ನವೀನ್ ಹೆದ್ದೂರು ಹೊಸನಗರ ಕೆ.ವಿ.ಸುಬ್ರಹ್ಮಣ್ಯ ಸಾಗರ ನಗರ ಕೆ.ಆರ್.ಗಣೇಶ್ ಪ್ರಸಾದ್ ಸಾಗರ ಗ್ರಾಮಾಂತರ ದೇವೇಂದ್ರ ಯಲಕುಂದ್ಲಿ ಸೊರಬ ಪ್ರಕಾಶ್ ಅಗಸನಹಳ್ಳಿ ಶಿಕಾರಿಪುರ ಹನುಮಂತಪ್ಪ.ಎಸ್ ಭದ್ರಾವತಿ ಜಿ.ಧರ್ಮಪ್ರಸಾದ್ ಹೊನ್ನೆಹೊಳೆನ್ನೂರು ಮಲ್ಲೇಶಪ್ಪ.ಎಂ ಶಿವಮೊಗ್ಗ ಗ್ರಾಮಾಂತರ ಎಸ್.ಇ.ಸುರೇಶ್ ಶಿವಮೊಗ್ಗ ನಗರ ಡಿ.ಮೋಹನ್ ರೆಡ್ಡಿ
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಜೋರು, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ?
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು















