SHIVAMOGGA LIVE NEWS, 29 JANUARY 2025
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ : ಜಿಲ್ಲಾ ಬಿಜೆಪಿಗೆ ನೂತನ ಅಧ್ಯಕ್ಷರನ್ನು (president) ಘೋಷಿಸಲಾಗಿದೆ. ಈ ಹಿಂದೆ ನಗರ ಅಧ್ಯಕ್ಷರಾಗಿದ್ದ ಎನ್.ಕೆ.ಜಗದೀಶ್ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿ ಕಾರ್ಯಾಲಯದಲ್ಲಿ ಚುನಾವಣೆ ನಡೆಯಿತು. ಜಿಲ್ಲಾಧ್ಯಕ್ಷರು, ಸಂಸದ, ಶಾಸಕರು, ಕೋರ್ ಕಮಿಟಿ ಸದಸ್ಯರು, ಜಿಲ್ಲಾ ಮುಖಂಡರ ಸಮ್ಮುಖದಲ್ಲಿ ಚುನಾವಣೆ ನಡೆಯಿತು. ಎನ್.ಕೆ.ಜಗದೀಶ್ ನೂತನ ಅಧ್ಯಕ್ಷರಾಗಿದ್ದಾರೆ. ರಾಜ್ಯಕ್ಕೆ ಜಿಲ್ಲಾ ಪ್ರತಿನಿಧಿಯಾಗಿ ರುದ್ರೇಗೌಡ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಸಿ.ಆರ್.ಪ್ರೇಮ್ ಕುಮಾರ್ ತಿಳಿಸಿದ್ದಾರೆ.
ಇನ್ನು, ಜಿಲ್ಲೆಯ 10 ಮಂಡಲಗಳಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸದಲಾಗಿದೆ.ಮಂಡಲಗಳಿಗೆ ನೂತನ ಅಧ್ಯಕ್ಷರ ಆಯ್ಕೆ

ತೀರ್ಥಹಳ್ಳಿ ನವೀನ್ ಹೆದ್ದೂರು ಹೊಸನಗರ ಕೆ.ವಿ.ಸುಬ್ರಹ್ಮಣ್ಯ ಸಾಗರ ನಗರ ಕೆ.ಆರ್.ಗಣೇಶ್ ಪ್ರಸಾದ್ ಸಾಗರ ಗ್ರಾಮಾಂತರ ದೇವೇಂದ್ರ ಯಲಕುಂದ್ಲಿ ಸೊರಬ ಪ್ರಕಾಶ್ ಅಗಸನಹಳ್ಳಿ ಶಿಕಾರಿಪುರ ಹನುಮಂತಪ್ಪ.ಎಸ್ ಭದ್ರಾವತಿ ಜಿ.ಧರ್ಮಪ್ರಸಾದ್ ಹೊನ್ನೆಹೊಳೆನ್ನೂರು ಮಲ್ಲೇಶಪ್ಪ.ಎಂ ಶಿವಮೊಗ್ಗ ಗ್ರಾಮಾಂತರ ಎಸ್.ಇ.ಸುರೇಶ್ ಶಿವಮೊಗ್ಗ ನಗರ ಡಿ.ಮೋಹನ್ ರೆಡ್ಡಿ
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಜೋರು, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ?
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





