| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 APRIL 2021
ಮಧು ಬಂಗಾರಪ್ಪ ಜೆಡಿಎಸ್ ತೊರೆದ ಬೆನ್ನಿಗೆ ಜಿಲ್ಲೆಯಲ್ಲಿ ಪಕ್ಷಕ್ಕೆ ಅಘಾತ ಎದುರಾಗಿದೆ. ದೊಡ್ಡ ಸಂಖ್ಯೆಯ ಕಾರ್ಯಕರ್ತರು ಕಾಂಗ್ರೆಸ್ನತ್ತ ವಲಸೆಗೆ ಸಿದ್ಧವಾಗಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಜಿ.ಡಿ.ಮಂಜುನಾಥ್, ನಾವೆಲ್ಲ ಈ ಕ್ಷಣದಿಂದ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇವೆ. ಇದು ಮೊದಲ ಕಂತಿನ ರಾಜೀನಾಮೆಯಾಗಿದ್ದು, ಇನ್ನಷ್ಟು ಕಾರ್ಯಕರ್ತರು ಮಧು ಬಂಗಾರಪ್ಪ ಅವರನ್ನು ಅನುಸರಿಸಲಿದ್ದಾರೆ ಎಂದು ತಿಳಿಸಿದರು.

ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರ್ಪಡೆಯಾದ ಹಿನ್ನೆಲೆ, ಜಿಲೆಯ ವಿವಿಧೆಡೆಯ ಕಾರ್ಯಕರ್ತರು ಜೆಡಿಎಸ್ ತೊರೆಯುತ್ತಿದ್ದಾರೆ. ಯುವ ಜೆಡಿಎಸ್ ಕಾರ್ಯಕರ್ತರು, ಕುಂಸಿ ಭಾಗದ ಕಾರ್ಯಕರ್ತರು ಇವತ್ತು ಇಲ್ಲಿದ್ದೇವೆ. ತೀರ್ಥಹಳ್ಳಿಯಲ್ಲಿ ಇವತ್ತು ಸಭೆ ನಡೆಯುತ್ತಿದೆ. ಇನ್ನು, ಸೊರಬ, ಸಾಗರದಲ್ಲೂ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಮಂಜುನಾಥ್ ತಿಳಿಸಿದರು.
ಮುಂದಿನ ವಾರ ಮಧು ಬಂಗಾರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಅವರು ಭೇಟಿ ನೀಡಲಿದ್ದಾರೆ ಎಂದು ಮಂಜುನಾಥ್ ಹೇಳಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()