SHIVAMOGGA LIVE NEWS | 27 NOVEMBER 2023
SHIMOGA : ಜೆಡಿಎಸ್ ಪಕ್ಷದ ನೂತನ ಜಿಲ್ಲಾಧ್ಯರಾಗಿ ಡಾ. ಕಡಿದಾಳ್ ಗೋಪಾಲ್ ಪದಗ್ರಹಣ ಮಾಡಿದರು. ನಗರದ ಶುಭಮಂಗಳ ಸಭಾಭವನದಲ್ಲಿ ಆಯೋಜಿಸಿದ ಸಮಾರಂಭದಲ್ಲಿ ಕಾರ್ಯಕರ್ತರ ಮುಂದೆ ನೂತನ ಅಧ್ಯಕ್ಷರು ಅಧಿಕಾರ ಸ್ವೀಕರಿಸಿದರು.
ಯಾರೆಲ್ಲ ಏನೇನು ಹೇಳಿದರು?
ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರಮುಖರು ಪಕ್ಷದ ಸಂಘಟನೆ ಮತ್ತು ಭವಿಷ್ಯದ ಕುರಿತು ಪ್ರಮುಖ ಸಂಗತಿ ಪ್ರಸ್ತಾಪಿಸಿದರು.
ಶಾಸಕಿ ಶಾರದಾ ಪೂರ್ಯಾನಾಯ್ಕ್, ಪ್ರಮುಖರಾದ ಶಾರದಾ ಅಪ್ಪಾಜಿಗೌಡ, ದೀಪಕ್ ಸಿಂಗ್, ಗೋವಿಂದಪ್ಪ, ಗೀತಾ ಸತೀಶ್, ಚಾಬೂಸಾಬ್, ಕಾಂತರಾಜ್, ಸಿದ್ದಪ್ಪ, ಮಹೇಶ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಸಚಿವ ಮಧು ಬಂಗಾರಪ್ಪ ಹೆಸರಿನಲ್ಲಿ ಫೇಸ್ಬುಕ್ ಗ್ರೂಪ್, ಒಳಗಿದ್ದ ಪೋಸ್ಟ್ ಕಂಡು ಬೆಂಬಲಿಗರು ಶಾಕ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200