SHIVAMOGGA LIVE NEWS | 4 JUNE 2024
RESULT NEWS : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸುತ್ತಿದ್ದಂತೆ ಸಚಿವ ಮಧು ಬಂಗಾರಪ್ಪ ರಾಜೀನಾಮೆಗೆ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಆಗ್ರಹಿಸಿದ್ದಾರೆ. ಬಿ.ವೈ.ರಾಘವೇಂದ್ರ ಅಭಿನಂದನೆ ಸಲ್ಲಿಸುವ ಫೇಸ್ಬುಕ್ನಲ್ಲಿ ಪೋಸ್ಟ್ನಲ್ಲಿ (Post) ಗೀತಾ ಶಿವರಾಜ್ ಕುಮಾರ್, ನಟ ಡಾ. ಶಿವರಾಜ್ ಕುಮಾರ್ ಅವರಿಗು ಟಕ್ಕರ್ ನೀಡಿದ್ದಾರೆ.
![]() |
ಮಧು ರಾಜೀನಾಮೆಗೆ ಒತ್ತಾಯ
ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರನ್ನು ಕೇವಲ ಪ್ರಚಾರ ಸಾಮಗ್ರಿಯಾಗಿ ಬಳಸಿಕೊಳ್ಳಲಾಗಿದೆ. ಡಾ. ರಾಜ್ಕುಮಾರ್ ಅವರ ಹೆಸರನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ. ಇನ್ನು, ಮಧು ಬಂಗಾರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲ ಮುಖ್ಯಮಂತ್ರಿ ಅವರು ಮಧು ಬಂಗಾರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ಡಾ. ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು ಎಂದು ಟಕ್ಕರ್ ನೀಡಿದ್ದಾರೆ.
ಹೋಗಿಬರಲಿ, ಟಾಟಾ..!
ಕುಮಾರ್ ಬಂಗಾರಪ್ಪ ತಮ್ಮ ಫೇಸ್ಬುಕ್ನಲ್ಲಿ ಪ್ರಕಟಿಸಿದ ಬರಹ ಇಲ್ಲಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಅಚ್ಚರಿ ಪ್ರಮಾಣದ ಮತ ಗಳಿಸಿದ ಜೊಮಾಟೊ ಡೆಲಿವರಿ ಬಾಯ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200