SHIVAMOGGA LIVE NEWS | 6 JUNE 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
RESULT NEWS : ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆಯ ಮೊದಲ ಪ್ರಾಶಸ್ತ್ಯದ ಮತ ಎಣಿಕೆ ಕಾರ್ಯ ಕೊನೆಯ ಹಂತಕ್ಕೆ ತಲುಪಿದೆ. ನಾಲ್ಕು ಸುತ್ತಿನ ಎಣಿಕೆ ಪೂರ್ಣಗೊಂಡಿದೆ. ಕೊನೆಯ ಸುತ್ತಿನ (Last Round) ಆರಂಭವಾಗಿದೆ. ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹೆಚ್ಚಿನ ಪ್ರಮಾಣದಲ್ಲಿ ಮೊದಲ ಪ್ರಾಶಸ್ತ್ಯದ ಮತ ಗಳಿಸಿದ್ದಾರೆ.
ಕೊನೆಯ ಸುತ್ತಿನಲ್ಲಿ ಇನ್ನು 2 ಸಾವಿರದಷ್ಟು ಮೊದಲ ಪ್ರಾಶಸ್ತ್ಯದ ಮತ ಲಭಿಸಿದರೆ ಡಾ. ಧನಂಜಯ ಸರ್ಜಿ ಗೆಲ್ಲಲಿದ್ದಾರೆ. ಇಲ್ಲವಾದಲ್ಲಿ ಎರಡನೇ ಪ್ರಾಶಸ್ತ್ಯದ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. 4ನೇ ಸುತ್ತಿನಲ್ಲಿ ಪ್ರಮುಖ ಅಭ್ಯರ್ಥಿಗಳು ಗಳಿಸಿದ ಮತಗಳ ವಿವರ ಇಲ್ಲಿದೆ.
![]() ಡಾ.ಧನಂಜಯ ಸರ್ಜಿ (ಬಿಜೆಪಿ) |
|
![]() ಆಯನೂರು ಮಂಜುನಾಥ್ (ಕಾಂಗ್ರೆಸ್) |
|
![]() ರಘುಪತಿ ಭಟ್ (ಪಕ್ಷೇತರ) |
|
![]() ಎಸ್.ಪಿ.ದಿನೇಶ್ (ಪಕ್ಷೇತರ) |
|
ಇದನ್ನೂ ಓದಿ – ಮೂರನೇ ಸುತ್ತಿನ ಎಣಿಕೆ ಪೂರ್ಣ, ಡಾ. ಸರ್ಜಿಗೆ ಮತಗಳು ಹೆಚ್ಚಳ, ಆಯನೂರು ಗಳಿಸಿದ್ದೆಷ್ಟು?
LATEST NEWS
- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

- ಉಪನ್ಯಾಸಕಿಗೆ ವಿಡಿಯೋ ಕರೆ ಮಾಡಿ ಅಶ್ಲೀಲ ವರ್ತನೆ, ದಾಖಲಾಯ್ತು ಕೇಸ್, ಏನಿದು ಪ್ರಕರಣ?

About The Editor
ನಿತಿನ್ ಆರ್.ಕೈದೊಟ್ಲು









