SHIVAMOGGA LIVE NEWS
‘ಇಬ್ಬಗೆʼ, ‘ಸಣ್ಣತನದ ರಾಜಕಾರಣʼ
ಮಧು ಬಂಗಾರಪ್ಪ : ಯುವನಿಧಿ ಚಾಲನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಯಾವ ಲೋಪಗಳಿವೆ ಎಂದು ತಿಳಿಸಿ, ಅದಕ್ಕೆ ಪರಿಹಾರ ಸೂಚಿಸಬೇಕಿದೆ. ಅದರೆ ಸಿಎಂ ಸಿದ್ದರಾಮಯ್ಯ ಅವರಿಗೆ ಹೆದರಿ ಸಭೆಯಲ್ಲಿ ಹೇಳಲಿಲ್ಲ. ಬಳಿಕ ಸುದ್ದಿಗೋಷ್ಠಿ ನಡೆಸಿ ಯುವನಿಧಿ ಬಗ್ಗೆ ಮಾತನಾಡಿದ್ದಾರೆ. ಇದು ಇಬ್ಬಗೆಯ ನೀತಿ.
ಬಿ.ವೈ.ರಾಘವೇಂದ್ರ : ಸಂಸದರು ಕರೆಯುವ ಸಭೆಗಳಿಗೆ ಹೋಗಬಾರದು ಎಂದು ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ. ದ್ವೇಷದ ರಾಜಕಾರಣ ಬಿಡಬೇಕು. ಇದು ಸಣ್ಣತನದ ಪರಮಾವಧಿ. ಈ ರೀತಿಯ ರಾಜಕಾರಣ ಮಾಡಿ ತಮಗೆ ಅಭ್ಯಾಸವಿಲ್ಲ.
ಈ ಸುದ್ದಿಯನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಸಂಭ್ರಮದ ಸಂಕ್ರಾಂತಿ, ಎಲ್ಲೆಲ್ಲಿ ಹೇಗಿತ್ತು ವೈಭವ? ಫಟಾಫಟ್ ನ್ಯೂಸ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200