ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ : ಜಿಲ್ಲಾ ಉಸ್ತುವಾರಿ ಸಚಿವ (Minister) ಮಧು ಬಂಗಾರಪ್ಪ ಮಾರ್ಚ್ 22 ಹಾಗೂ 23ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಮಾ.22ರಂದು ಬೆಳಿಗ್ಗೆ 10.30ಕ್ಕೆ ಹೊಳೆಹೊನ್ನೂರಿನ ಭಗೀರಥ ಸಮುದಾಯ ಭವನದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಸೊರಬದ ಬಂಗಾರಧಾಮದಲ್ಲಿ ಸೊರಬ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳುವರು.

ಮಾ.23ರಂದು ಬೆಳಿಗ್ಗೆ 9.30ಕ್ಕೆ ತಾಲ್ಲೂಕಿನ ಪುರದಾಳು ಗ್ರಾಮದ ಬಾರೆಹಳ್ಳ ಚೆಕ್ಡ್ಯಾಂಗೆ ಸ್ಲುಯಿಸ್ ಗೇಟ್ ಅಳವಡಿಕೆ ಮತ್ತು ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವರು. ಬೆಳಿಗ್ಗೆ 11ಕ್ಕೆ ಭದ್ರಾವತಿಯ ದೈವಜ್ಞ ಕಲ್ಯಾಣ ಮಂದಿರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸುವರು. ಮಧ್ಯಾಹ್ನ 3.30ಕ್ಕೆ ತೀರ್ಥಹಳ್ಳಿಯ ಕೆಟಿಕೆ ಸಭಾಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಗಾಜನೂರಿನಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಚಾಲಕನ ವಿರುದ್ಧ ಕೇಸ್ ದಾಖಲಿಸಿದ ಮೆಸ್ಕಾಂ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





