Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ‘ಚುನಾವಣೆ ಮೊದಲು ಮೂರು ಭಾರಿ ಮತದಾರರ ಭೇಟಿ, 102 ಪ್ರಚಾರ ಸಭೆ’

‘ಚುನಾವಣೆ ಮೊದಲು ಮೂರು ಭಾರಿ ಮತದಾರರ ಭೇಟಿ, 102 ಪ್ರಚಾರ ಸಭೆ’

16/12/2021 9:44 AM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಡಿಸೆಂಬರ್ 2021

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ವಿಧಾನ ಪರಿಷತ್ ಚುನಾವಣೆ ಮತದಾರರ ಪೈಕಿ ಗ್ರಾಪಂ ಸದಸ್ಯರೇ ಹೆಚ್ಚಿನವರು. ಅವರಲ್ಲಿ ಬಿಜೆಪಿ ಬೆಂಬಲಿತರ ಸಂಖ್ಯೆಯೂ ಜಾಸ್ತಿಯಿತ್ತು. ಪ್ರಚಾರ ಸಂದರ್ಭದಲ್ಲಿ ಮೂರು ಬಾರಿ ಮತದಾರರನ್ನು ಭೇಟಿಯಾಗಿದ್ದು ಒಟ್ಟು 102 ಪ್ರಚಾರ ಸಭೆಗಳನ್ನು ನಡೆಸಿದ್ದು ಗೆಲುವಿಗೆ ಸಹಕಾರಿಯಾಯಿತು ಎಂದು ಪರಿಷತ್ ಚುನಾವಣೆ ವಿಜೇತ ಡಿ.ಎಸ್.ಅರುಣ್ ಹೇಳಿದರು.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿ ಚುನಾವಣೆಯನ್ನೂ ಪ್ರತಿಷ್ಠೆಯಾಗಿಯೇ ಪರಿಗಣಿಸುತ್ತಾರೆ. ಪರಿಷತ್ ಚುನಾವಣೆಯನ್ನೂ ಗಂಭೀರವಾಗಿ ಸ್ವೀಕರಿಸಿ ನನ್ನ ಪರ ಪ್ರಚಾರ ಮಾಡಿದರು. ಗ್ರಾಮೀಣಾ ಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮಾಡಿದ ಕೆಲಸಗಳೂ ಗೆಲುವಿಗೆ ಪೂರಕವಾಯಿತು ಎಂದು ತಿಳಿಸಿದರು.

shivamogga live subscribe New Kannada

ಕ್ಷೇತ್ರದ ಪ್ರತಿ ಶಾಸಕರು, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಇದು ತಮ್ಮದೇ ಚುನಾವಣೆ ಎನ್ನುವಂತೆ ನನ್ನ ಬೆನ್ನಿಗೆ ನಿಂತರು. ಪಕ್ಷದ ಮುಖಂಡರು, ಕಾರ್ಯಕರ್ತರು ತಾವೇ ಅಭ್ಯರ್ಥಿ ಎಂಬಂತೆ ಕೆಲಸ ಮಾಡಿ ದರು. ಜನಸ್ವರಾಜ್ ಸಮಾವೇಶದಲ್ಲಿ ನನ್ನನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿರಲಿಲ್ಲ. ಆದರೂ ಪಕ್ಷದ ಕಾರ್ಯಕರ್ತರು ಆಗಲೇ ಪಕ್ಷದ ಗೆಲುವಿಗೆ ಪಣ ತೊಟ್ಟಿದ್ದರು ಎಂದರು.

ಮುಂದಿನ ದಿನಗಳಲ್ಲಿ ಪಕ್ಷದ ನಾಯಕರೊಂದಿಗೆ ಚರ್ಚಿಸಿ ಗ್ರಾಮ ಪಂಚಾಯಿತಿಗಳ ಬಲವರ್ಧನೆಗೆ ಶ್ರಮಿಸುತ್ತೇನೆ. ಪ್ರಚಾರದ ಸಂದರ್ಭದಲ್ಲಿ ಗ್ರಾಪಂಗಳಲ್ಲಿನ ಸಮಸ್ಯೆಗಳನ್ನು ಆಲಿಸಿದ್ದೇನೆ. ಅವುಗಳ ಪರಿಹಾರದ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಧಾನ ಕಾರ್ಯದರ್ಶಿಗಳಾದ ಬಿ.ಕೆ.ಶ್ರೀನಾಥ್, ಎಸ್.ಎನ್.ಚನ್ನಬಸಪ್ಪ, ಶಿವರಾಜ್, ಕಾರ್ಯದರ್ಶಿ ಜ್ಞಾನೇಶ್ವರ್,.ಖಜಾಂಚಿ ಎಸ್‌.ರಮೇಶ್‌, ಮೇಯರ್‌ ಸುನೀತಾ ಅಣ್ಣಪ್ಪ, ಪ್ರಮುಖರಾದ ಹೃಷಿಕೇಶ್ ಪೈ, ಎನ್.ಡಿ.ಸತೀಶ್, ಕೆ.ವಿ.ಅಣ್ಣಪ್ಪ ಸುದ್ದಿಗೋಷ್ಠಿಯಲ್ಲಿದ್ದರು.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article theft case general image ಶಿವಮೊಗ್ಗದಲ್ಲಿ ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ಬರುವಷ್ಟರಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ಬೆಳ್ಳಿ ವಸ್ತುಗಳು ಕಳ್ಳತನ
Next Article 161221 Sigandur Launch Baby girl death ಶರಾವತಿ ಹಿನ್ನೀರು, ಸಿಗಂದೂರು ಲಾಂಚ್ ಪ್ರವಾಸಿಗರಿಗಷ್ಟೇ ಸ್ವರ್ಗ, ಕಳೆದ ರಾತ್ರಿಯ ಘಟನೆ ತುಮರಿ ಜನರಲ್ಲಿ ಹೆಚ್ಚಿಸಿದೆ ಆತಂಕ

ಇದನ್ನೂ ಓದಿ

Yedyurappa-and-Eshwarappa-at-a-book-release-event.
SHIVAMOGGA CITY

ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/05/2025
041221 Siddaramaiah At Shimoga MLC election campaign
SHIVAMOGGA CITY

ನಾಳೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
power cut mescom ELECTRICITY
SHIVAMOGGA CITY

ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್ಯ್‌ ವ್ಯತ್ಯಯವಾಗಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
Fruits-mela-by-Hopcoms-in-Shimoga-city.
SHIVAMOGGA CITY

ಶಿವಮೊಗ್ಗದಲ್ಲಿ ಎರಡು ದಿನ ಮಾವು, ಹಲಸಿನ ಮೇಳ, ಎಲ್ಲಿ ನಡೆಯುತ್ತೆ? ಎಲ್ಲೆಲ್ಲಿಂದ ಹಣ್ಣು ಬರಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
Shimoga-Private-Bus-Stand-Board
CRIME DIARYSHIVAMOGGA CITY

ಮುಡುಬಾದಿಂದ ಬಸ್ಸಿನಲ್ಲಿ ಬಂದು ಶಿವಮೊಗ್ಗದಲ್ಲಿ ಇಳಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
Protest-Against-Turkey-Apple-at-Mahaveera-Circle
SHIVAMOGGA CITY

ಶಿವಮೊಗ್ಗದಲ್ಲಿ ಪೆಟ್ರೋಲ್‌ ಸುರಿದು ಆ್ಯಪಲ್‌ಗೆ ಬೆಂಕಿ ಹಚ್ಚಿ ಆಕ್ರೋಶ, ಕಾರಣವೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?