ಶಿವಮೊಗ್ಗ ಲೈವ್.ಕಾಂ | 20 ಮೇ 2019
ಬಿಜೆಪಿ ಪ್ರಜಾಪ್ರಭುತ್ವ ತತ್ವವನ್ನು ಅಳವಡಿಸಿಕೊಂಡಿರುವ ಪಕ್ಷ. ಮೂರು ವರ್ಷಕ್ಕೊಮ್ಮೆ ಅಧ್ಯಕ್ಷರ ಬದಲಾವಣೆ ಆಗುತ್ತದೆ ಅಂತಾ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಘವೇಂದ್ರ, ರಾಜ್ಯಾಧ್ಯಕ್ಷ ಹುದ್ದೆ ಬದಲಾವಣೆ ವಿಚಾರದಲ್ಲಿ ನಾಯಕರ ನಿರ್ಧಾರಕ್ಕೆ ಎಲ್ಲರೂ ಬದ್ಧವಾಗಿರುತ್ತಾರೆ ಎಂದರು.
20ಕ್ಕೂ ಹೆಚ್ಚು ಸ್ಥಾನ, ಮತ್ತೊಮ್ಮೆ ಮೋದಿ ಸರ್ಕಾರ
ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿವೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಸಮೀಕ್ಷೆಗಳು ಹೇಳುತ್ತಿವೆ. ರಾಜ್ಯದಲ್ಲಿ ಬಿಜೆಪಿ 20ಕ್ಕೂ ಹೆಚ್ಚು ಸ್ಥಾನ ಗಳಿಸಲಿದೆ ಎಂದು ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200